ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ ಏಕೆಂದರೆ…: ಉದ್ಧವ್ ಠಾಕ್ರೆ ಒತ್ತಾಯಿಸಿದ 16 ಶಿವಸೇನಾ ಸಂಸದರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಇಂದು, ಸೋಮವಾರ ಮುಂಬೈನಲ್ಲಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಶಿವಸೇನೆಯ 16 ಸಂಸದರು, ಪಕ್ಷವು ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ…! ದ್ರೌಪದಿ ಮುರ್ಮು “ಬುಡಕಟ್ಟು ಮಹಿಳೆ ಮತ್ತು ಅದಕ್ಕಾಗಿಯೇ ಅವರಿಗೆ ಮತ ಹಾಕಬೇಕು” ಎಂದು ಎಲ್ಲಾ 16 ಸಂಸದರು ಒಪ್ಪಿಕೊಂಡಿದ್ದಾರೆ ಎಂದು … Continued