ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು: ಸಿಎಲ್‌ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೊಟೇಲ್ ಮುಂದೆ ಡಿಕೆಶಿ-ಸಿದ್ದರಾಮಯ್ಯ ಬೆಂಬಲಿಗರ ಹೈಡ್ರಾಮಾ

ಬೆಂಗಳೂರು: ಇಂದು ಭಾನುವಾರ ಸಂಜೆ ಸಿಎಲ್‌ಪಿ ಸಭೆ ನಡೆಯುತ್ತಿರುವ ಶಾಂಗ್ರಿ – ಲಾ ಹೋಟೆಲ್ ಮುಂದೆ ಹೈಡ್ರಾಮಾ ನಡೆಯುತ್ತಿದೆ. ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಡಿ.ಕೆ.ಶಿವಕುಮಾರ ಬೆಂಬಲಿಗರು ತಮ್ಮ ತಮ್ಮ ನಾಯಕರ ಪರವಾಗಿ ಘೋಷಣೆ ಕೂಗುತ್ತಿದ್ದಾರೆ. ಸಿದ್ದರಾಮಯ್ಯ ಫೋಟೋ ಹಿಡಿದುಕೊಂಡು ಅವರ ಬೆಂಬಲಿಗರು ಸಿದ್ದು ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದರೆ, ಡಿ.ಕೆ.ಶಿವಕುಮಾರ ಬೆಂಬಲಿಗರು ಶಿವಕುಮಾರ ಮುಖ್ಯಮಂತ್ರಿ ಎಂದು … Continued