ರಮೇಶ ಜಾರಕಿಹೊಳಿ ರಾಜೀನಾಮೆ: ಮೂವರು ಬೆಂಬಲಿಗರಿಂದ ಆತ್ಮಾಹುತಿಗೆ ಯತ್ನ

ಬೆಳಗಾವಿ: ರಾಸಲೀಲೆ ಸಿಡಿ ಹೊರಬಿದ್ದ ನಂತರ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಾಹುತಿಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ನಡೆದಿದೆ. ಮೂವರು ಆತ್ಮಾಹುತಿಗೆ ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ … Continued