ಕನಿಷ್ಠ ಬೆಂಬಲ ನೀಡಲು ಬದ್ಧ
ನವ ದೆಹಲಿ: 2021ನೇ ಸಾಲಿನ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರೈತರ ಏಳ್ಗೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬದ್ಧವಾಗಿದ್ದು, ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಬೆಳೆಗಳು ಹಾಗೂ ಕೃಷಿ ಉತ್ಪನ್ನಗಳಿಗೆ ಯೋಗ್ಯ ಬೆಲೆ ಸಿಗುವಂತೆ ಸರ್ಕಾರ ಮಾಡುತ್ತದೆ. ವರ್ಷದಿಂದ ವರ್ಷಕ್ಕೆ ಸರ್ಕಾರ ಕೃಷಿ … Continued