ಇಂದಿನಿಂದ ಮುಂಜಾನೆ 5 ಗಂಟೆಗೆ ದೇವಸ್ಥಾನಗಳಲ್ಲಿ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾ, ಸುಪ್ರಭಾತ : ಮುತಾಲಿಕ್

ಮಂಡ್ಯ: ಮಸೀದಿಗಳಲ್ಲಿ ಅಳವಡಿಸಲಾಗಿರುವ ಧ್ವನಿವರ್ಧಕಗಳ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು ಮೇ 9ರಿಂದ ಬೆಳಗ್ಗೆ 5 ಗಂಟೆಗೆ ಕರ್ನಾಟಕದ 1,000 ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ಹನುಮಾನ್ ಚಾಲೀಸಾ ಅಥವಾ ಸುಪ್ರಭಾತ ಅಥವಾ ಓಂಕಾರ ಅಥವಾ ಭಕ್ತಿ ಗೀತೆಗಳನ್ನು ಧ್ವನಿವರ್ಧಕದಲ್ಲಿ ನುಡಿಸಲಾಗುವುದು ಎಂದು … Continued