ಕೇಂದ್ರ ಸರ್ಕಾರ ೧೦ ಕೋಟಿ ರೂ. ಪರಿಹಾರದ ಠೇವಣಿ ಇರಿಸಿದರೆ ಮಾತ್ರವೇ ಇಟಲಿ ನಾವಿಕರಿಗೆ ಮುಕ್ತಿ: ಸುಪ್ರೀಂಕೋರ್ಟ್‌

ನವ ದೆಹಲಿ: ಕೇಂದ್ರ ಸರ್ಕಾರವು ತನ್ನ ಮುಂದೆ 10 ಕೋಟಿ ರೂಪಾಯಿ ಪರಿಹಾರದ ಠೇವಣಿ ಇರಿಸಿದರೆ ಮಾತ್ರವೇ ಇಟಲಿಯ ಇಬ್ಬರು ನಾವಿಕರ ವಿರುದ್ಧದ ಅಪರಾಧ ಪ್ರಕರಣವನ್ನು ಅಂತ್ಯಗೊಳಿಸುವುದಾಗಿ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ. ಕೇರಳದ ಕರಾವಳಿ ತೀರದಲ್ಲಿ ಭಾರತದ ಇಬ್ಬರು ಮೀನುಗಾರರರನ್ನು 2012ರಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ಇಟಲಿಯ ನೌಕಾಪಡೆಯ ಸಾಲ್ವಟೊರ್ ಗಿರೊನ್ ಮತ್ತು ಮಿಸ್ಸಿಮಿಲಿಯಾನೊ ಲಾಟೊರ್ರೆ … Continued