ನೇಣು ಹಾಕಿ ಮರಣದಂಡನೆ ವಿಧಿಸುವುದು ನೋವುರಹಿತ ವಿಧಾನವೇ?”: ಅಧ್ಯಯನ ನಡೆಸಿ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ನೇಣು ಹಾಕುವ ಮೂಲಕ ಮರಣದಂಡನೆ ವಿಧಿಸುವ ಪದ್ಧತಿ ಅತಿ ಸೂಕ್ತ ಮತ್ತು ನೋವು ರಹಿತ ವಿಧಾನವೇ ಎಂಬುದನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಮಂಗಳವಾರ ಸೂಚಿಸಿದೆ. ಗಲ್ಲಿಗೇರಿಸುವ ಸಂದರ್ಭದಲ್ಲಿ ಉಂಟಾಗುವ ಪರಿಣಾಮ ಮತ್ತು ನೋವಿನ ಬಗ್ಗೆ ಯಾವುದೇ ಅಧ್ಯಯನ ನಡೆದಿದೆಯೇ ಮತ್ತು ಇದುವೇ ಪ್ರಸಕ್ತ ಲಭ್ಯ ಇರುವ ಅತ್ಯಂತ … Continued