ಯಾರದ್ದು ನಿಜವಾದ ಶಿವಸೇನೆ ಹೋರಾಟದಲ್ಲಿ ಉದ್ಧವ್‌ ಠಾಕ್ರೆ ಬಣಕ್ಕೆ ಸುಪ್ರೀಂ ಕೋರ್ಟ್ ರಿಲೀಫ್‌

ನವದೆಹಲಿ: ನಿಜವಾದ ಶಿವಸೇನೆ ಹೋರಾಟದಲ್ಲಿ ಉದ್ಧವ್ ಠಾಕ್ರೆ ಅವರಿಗೆ ರಿಲೀಫ್ ಸಿಕ್ಕಿದೆ. ತಮ್ಮ ಗುಂಪನ್ನು ನಿಜವಾದ ಶಿವಸೇನೆ ಗುಂಪು ಎಂದು ಗುರುತಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾಡಿರುವ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸುಪ್ರೀಂ ಕೋರ್ಟ್ ಇಂದು, ಗುರುವಾರ ಚುನಾವಣಾ ಆಯೋಗಕ್ಕೆ ಹೇಳಿದೆ. ಈ ವಿಷಯವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಅಗತ್ಯವಿದೆಯೇ ಎಂಬ … Continued