ಬಾಂಗ್ಲಾದೇಶ ಬಿಕ್ಕಟ್ಟು | ಸುಪ್ರೀಂ ಕೋರ್ಟಿಗೆ ಮುತ್ತಿಗೆ ; ನ್ಯಾಯಾಂಗಕ್ಕೂ ಬೆದರಿಕೆ ; ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ
ಢಾಕಾ: ಸುಪ್ರೀಂ ಕೋರ್ಟ್ಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ನಂತರ ಬಾಂಗ್ಲಾದೇಶದ ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಅವರು ಶನಿವಾರ (ಆಗಸ್ಟ್ 10) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಲು ಪ್ರತಿಭಟನಾಕಾರರು ಗಡುವು ನೀಡಿದ ನಂತರ “ತಾತ್ವಿಕವಾಗಿ” ರಾಜೀನಾಮೆ ನೀಡಲು ಹಸನ್ ಅವರು ಒಪ್ಪಿಕೊಂಡರು. ಅವರು ಕಳೆದ ವರ್ಷ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. … Continued