ಮಣಿಪುರ ಹಿಂಸಾಚಾರ: ತನಿಖೆಯ ಮೇಲ್ವಿಚಾರಣೆಗೆ ಮೂವರು ನಿವೃತ್ತ ಮಹಿಳಾ ನ್ಯಾಯಮೂರ್ತಿಗಳ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಮಣಿಪುರ ಪೊಲೀಸರು ವಿವಿಧ ಪ್ರಕರಗಣಗಳಿಗೆ ಸಂಬಂಧಿಸಿದಂತೆ ನಡೆಸುತ್ತಿರುವ ತನಿಖೆಯ ಪರಿಶೀಲನೆಗಾಗಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ನೇತೃತ್ವದ ತ್ರಿಸದಸ್ಯ ಪೀಠವನ್ನು ಸುಪ್ರೀಂ ಕೋರ್ಟ್‌ ಸೋಮವಾರ ರಚಿಸಿದೆ. ನಿವೃತ್ತ ನ್ಯಾಯಮೂರ್ತಿಗಳಾದ ಶಾಲಿನಿ ಜೋಶಿ ಮತ್ತು ಆಶಾ ಮೆನನ್ ಅವರು ಸಮಿತಿಯ ಇತರ … Continued