ಎಸಿಬಿ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: 2016 ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ದೂರುದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತದಿಂದ ರಕ್ಷಿಸುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ಎಸಿಬಿಯನ್ನು ಸ್ಥಾಪಿಸಿದೆ ಎಂದು ಗಮನಿಸಿದ ಕರ್ನಾಟಕ ಹೈಕೋರ್ಟ್ ಆಗಸ್ಟ್ 11 … Continued

ಕಾನೂನಿನ ಉಲ್ಲಂಘನೆ ಆಗಿಲ್ಲ : ಸೆಂಟ್ರಲ್ ವಿಸ್ಟಾದಲ್ಲಿ ಸ್ಥಾಪಿಸಲಾದ ರಾಷ್ಟ್ರೀಯ ಲಾಂಛನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಸೆಂಟ್ರಲ್ ವಿಸ್ಟಾದ ಮೇಲಿನ ಲಾಂಛನವನ್ನು ತಾವು ನೋಡಿದ್ದು, ಅದು ಭಾರತೀಯ ಲಾಂಛನ (ಅಸಮರ್ಪಕ ಬಳಕೆಯ ವಿರುದ್ಧದ ನಿಷೇಧ) ಕಾಯಿದೆಯನ್ನು ಉಲ್ಲಂಘಿಸಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ. ಆರ್‌. ಶಾ ಮತ್ತು ಕೃಷ್ಣ ಮುರಾರಿ ನೇತೃತ್ವದ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರ ಲಾಂಛನವಾಗಿ ಬಳಸುವ ನಾಲ್ಕು ಸಿಂಹಗಳ ಗುರುತನ್ನು ತಿರುಚಿ ‘ಕುಪಿತ, ಆಕ್ರಮಣಕಾರಿ ಸಿಂಹ’ಗಳ ರೀತಿಯಲ್ಲಿ ನಿರ್ಮಿಸಿರುವ … Continued

ಚುನಾವಣೆಗೆ ಸ್ಪರ್ಧಿಸುವುದು ಹಕ್ಕು ಎಂದು ಆಗ್ರಹಿಸಲು ಸಾಧ್ಯವಿಲ್ಲ : ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ವ್ಯಕ್ತಿಯೊಬ್ಬ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಹಕ್ಕು ಎಂದು ಆಗ್ರಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು ನಾಮಪತ್ರ ಸಲ್ಲಿಸುವಾಗ ಅರ್ಜಿದಾರರ ಹೆಸರನ್ನು ಸೂಚಿಸುವವರು ಇಲ್ಲದಿದ್ದರೂ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕೋರಿದ್ದಕ್ಕಾಗಿ ಅವರಿಗೆ ₹ 1 ಲಕ್ಷ ದಂಡ ವಿಧಿಸಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಮೂಲಭೂತ ಹಕ್ಕು ಅಥವಾ ಸಾಮಾನ್ಯ ಕಾನೂನಿನ ಹಕ್ಕಲ್ಲ, ಬದಲಿಗೆ ಅದು … Continued