ಗುಜರಾತ್ ಗಲಭೆಯಲ್ಲಿ ಸಾಕ್ಷ್ಯಾಧಾರ ಸೃಷ್ಟಿಸಿದ ಆರೋಪ: ತೀಸ್ತಾ ಸೆತಲ್ವಾಡಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: 2002ರ ಗುಜರಾತ್ ಗಲಭೆಯಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪಕಕ್ಕೆ ಸಂಬಂಧಿಸಿದಂತೆ ತೀಸ್ತಾ ಸೆತಲ್ವಾಡಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಅವರಿಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅರ್ಜಿದಾರರಾದ ತೀಸ್ತಾ ಸೆತಲ್ವಾಡ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದಿಲ್ಲ ಮತ್ತು ಅವರಿಂದ ದೂರವಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಒಂದು … Continued