ನಿಮ್ಮನ್ನು ಕೋರ್ಟ್ ನಿಂದ ಹೊರಗೆ ಕಳಿಸಬೇಕಾಗ್ತದೆ ; ಹಿರಿಯ ವಕೀಲರ ಮೇಲೆ ಗರಂ ಆದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ
ನವದೆಹಲಿ: ಮಂಗಳವಾರ ನಡೆದ ನೀಟ್ ಯುಜಿ (NEET-UG) ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಸುಪ್ರೀಂ ಕೋರ್ಟ್ನಲ್ಲಿರುವ ಭದ್ರತಾ ಸಿಬ್ಬಂದಿಗೆ ಹಿರಿಯ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸುವಂತೆ ಆದೇಶ ನೀಡಿದರು. ನ್ಯಾಯಮೂರ್ತಿಗಳು ಕಠೋರವಾಗಿ ಎಚ್ಚರಿಸಿದ ನಂತರ ವಕೀಲರು ಸ್ವಯಂಪ್ರೇರಿತರಾಗಿ ನ್ಯಾಯಾಲಯದಿಂದ ಹೊರನಡೆದರು. ನೀಟ್-ಯುಜಿ ವಿಚಾರಣೆ ವೇಳೆ ಮತ್ತೊಬ್ಬ ಮತ್ತೊಬ್ಬ ವಕೀಲರ ವಾದ ಮಂಡನೆಗೆ … Continued