ಪಂಜಾಬ್ ಭೇಟಿ ವೇಳೆ ಪ್ರಧಾನಿ ಭದ್ರತಾ ಲೋಪ: ತನಿಖೆ ಕೋರಿ ಸುಪ್ರೀಂಕೋರ್ಟಿನಲ್ಲಿ ಅರ್ಜಿ ನಾಳೆ ವಿಚಾರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರದಿಂದ ಗಂಭೀರ ಮತ್ತು ಉದ್ದೇಶಪೂರ್ವಕ ಲೋಪ ಆಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಇದು ನಾಳೆಗೆ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ನೇತೃತ್ವದ ಪೀಠವು ಪಂಜಾಬ್ ಸರ್ಕಾರದ … Continued