4 ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿದ್ದ ವಿಕಾಸ್ ಬನ್ಸೋಡೆ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಹಲವು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಭಾನುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಹಂಸರಾಜ್ ಭಾರದ್ವಾಜ್ ಸೇರಿದಂತೆ ನಾಲ್ಕು ರಾಜ್ಯಗಳ ರಾಜ್ಯಪಾಲರ ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದ ಸುಪ್ರೀಂ ಕೋರ್ಟ್‌ ವಕೀಲ ವಿಕಾಸ್ ಬನ್ಸೋಡೆ ಅವರು ಬಿಜೆಪಿ … Continued