ಡಿ.ಕೆ.ಶಿವಕುಮಾರ ವಿರುದ್ಧದ ಆದಾಯ ತೆರಿಗೆ ಪ್ರಕರಣ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಸುಪ್ರೀಂಕೋರ್ಟ್ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ವಿರುದ್ಧ ಅರ್ಜಿ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ ಆದೇಶದ ವಿರುದ್ಧ ಆದಾಯ ತೆರಿಗೆ … Continued