ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued