ಆದರೆ ನೀವು ರಾಜೀನಾಮೆ ನೀಡಿದ್ದೀರಿ…..: ಉದ್ಧವ್ ಠಾಕ್ರೆಯನ್ನು ಮಹಾರಾಷ್ಟ್ರ ಸಿಎಂ ಆಗಿ ಮರುನೇಮಕ ಮಾಡುವ ಮನವಿಗೆ ಸುಪ್ರೀಂ ಕೋರ್ಟ್

ನವದೆಹಲಿ: ಶಿವಸೇನೆ ಪಕ್ಷದಲ್ಲಿನ ಬಂಡಾಯಕ್ಕೆ ಸಂಬಂಧಿಸಿದಂತೆ ತನ್ನ ಅಂತಿಮ ದಿನದ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಉದ್ಧವ್‌ ಠಾಕ್ರೆ ಸದನದಲ್ಲಿ ವಿಶ್ವಾಸ ಮತದ ಪರೀಕ್ಷೆಯನ್ನು ಎದುರಿಸುವ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಹೀಗಿದ್ದಾಗ ಅವರ ಸರ್ಕಾರವನ್ನು ಮರುಸ್ಥಾಪಿಸುವುದು ಹೇಗೆ ಎಂದು ಪ್ರಶ್ನಿಸಿತು. ಉದ್ಧವ್‌ ಠಾಕ್ರೆ ನೇತೃತ್ವದ ಬಣವು ರಾಜ್ಯಪಾಲರ ಜೂನ್ 2022 ರ ಆದೇಶವನ್ನು ಪಕ್ಕಕ್ಕೆ … Continued