ಅಗ್ನಿಪಥ್ ನೇಮಕಾತಿಯಲ್ಲಿ ಜಾತಿ-ಧರ್ಮದ ಕಾಲಂ: ಸರ್ಕಾರ ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷಗಳು, ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿದ ಬಿಜೆಪಿ

ನವದೆಹಲಿ: ಅಗ್ನಿಪಥ ಯೋಜನೆಯ ಸುತ್ತ ಮತ್ತೊಂದು ವಿವಾದದಲ್ಲಿ, ವಿರೋಧ ಪಕ್ಷಗಳು ಅಗ್ನಿವೀರ್ ನೇಮಕಾತಿಗಾಗಿ ಜಾತಿ ಮತ್ತು ಧರ್ಮದ ಪ್ರಮಾಣಪತ್ರಗಳನ್ನು ಕೇಳಲಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.. ಅಗ್ನಿವೀರ್‌ಗಳನ್ನು ಬಳಸಿಕೊಂಡು ಜಾತಿವಾದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಹೇಳಿದೆ. ಏತನ್ಮಧ್ಯೆ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಆರ್‌ಎಸ್‌ಎಸ್ ಪ್ರೇರಿತ ಜಾತಿ ಪಕ್ಷಪಾತವು ಅಗ್ನಿವೀರ್‌ನಲ್ಲಿ ಬೇರೂರಿದೆ … Continued

ಜಿಪಂ, ತಾಪಂ ಚುನಾವಣಾ ಮೀಸಲಾತಿ: ಮಾ.31ರಂದು ಸರ್ವ ಪಕ್ಷಗಳ ಸಭೆ

ಬೆಂಗಳೂರು: ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ರಾಜಕೀಯ ಮೀಸಲಾತಿ ನಿರಾಕರಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬಗ್ಗೆ ಮಾರ್ಚ್‌ 31 ರಂದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಧಾನಸಭೆಗೆ ಸೋಮವಾರ ತಿಳಿಸಿದರು. … Continued

ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಮೀಸಲಾತಿ ನೀಡದಂತೆ ಸುಪ್ರೀಂಕೋರ್ಟ್‌ ಸೂಚನೆ: ಸದ್ಯಕ್ಕೆ ಜಿಪಂ-ತಾಪಂ ಚುನಾವಣೆ ಅನುಮಾನ ಎಂದ ಈಶ್ವರಪ್ಪ

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲ್ಲೂಕು ಪಂಚಾಯತ ಚುನಾವಣೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಬಗ್ಗೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಜಿಪಂ, ತಾಪಂ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾತ್ರ ಮೀಸಲಾತಿ ಅನ್ವಯ. ಹಿಂದುಳಿದ ವರ್ಗಳಿಗೆ ಮೀಸಲಾತಿ ನೀಡುವಕದಕ್ಕೆ ತಡೆ ನೀಡಿರುವುದರಿಂದ ಜಿಪಂ ಹಾಗೂ ತಾಪಂ … Continued