ಬಿಲ್ಕಿಸ್ ಬಾನೊ ಪ್ರಕರಣ: ಆಯ್ದ ಅಪರಾಧಿಗಳಿಗೆ ಮಾತ್ರ ಕ್ಷಮಾದಾನ ಏಕೆ ಎಂದು ಗುಜರಾತ್‌ ಸರ್ಕಾರಕ್ಕೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ : 2002ರ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವನ್ನು ಹತ್ಯೆಗೈದ ಅಪರಾಧಿಗಳ ಅಕಾಲಿಕ ಬಿಡುಗಡೆ ಕುರಿತ ಅರ್ಜಿಗಳ ಸರಣಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ ಗುರುವಾರ ಗುಜರಾತ್ ಸರ್ಕಾರಕ್ಕೆ ಕೆಲವು ಕಠಿಣ ಪ್ರಶ್ನೆಗಳನ್ನು ಕೇಳಿದೆ. “ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ 14 ವರ್ಷಗಳ ಸೇವೆ ಸಲ್ಲಿಸಿದ ನಂತರ … Continued