ಹಿಜಾಬ್ ನಿಷೇಧ ಪ್ರಶ್ನಿಸಿದ ಮೇಲ್ಮನವಿಯ ತುರ್ತು ವಿಚಾರಣೆಗೆ ನಕಾರ, ಹೋಳಿ ನಂತರ ಪರಿಗಣನೆ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಆದೇಶ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್‌ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಗಳ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಬುಧವಾರ ನಿರಾಕರಿಸಿದೆ. ಇಂದು, ಬುಧವಾರ ಈ ವಿಷಯವನ್ನು ಪ್ರಸ್ತಾಪಿಸಿದ ಹಿರಿಯ ವಕೀಲ ಸಂಜಯ್ ಹೆಗ್ಡೆ ಅವರು, ” ಹಲವಾರು ಹುಡುಗಿಯರು ಕಾಲೇಜುಗಳಿಗೆ ಹಾಜರಾಗಬೇಕಾಗಿದೆ. ಹೀಗಾಗಿ ತುರ್ತು … Continued