ಪಶ್ಚಿಮ ಬಂಗಾಳ ಪಂಚಾಯತ ಚುನಾವಣೆ : ಕೇಂದ್ರ ಪಡೆಗಳ ನಿಯೋಜನೆ ತಡೆಗೆ ಸುಪ್ರೀಂ ಕೋರ್ಟ್ ನಕಾರ; ಮಮತಾ ಸರ್ಕಾರಕ್ಕೆ ಹಿನ್ನಡೆ

ನವದೆಹಲಿ : ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕೇಂದ್ರ ಪಡೆಗಳನ್ನು ನಿಯೋಜಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ ಹಾಗೂ ಚುನಾವಣೆಯು ಹಿಂಸಾಚಾರಕ್ಕೆ ಪರವಾನಗಿಯಾಗಲು ಸಾಧ್ಯವಿಲ್ಲ ಎಂದು ಹೇಳಿದೆ. “ನೀವು ಮೇಲಿನ ಹಂತದಿಂದ ಕೆಳಗಿನ ಹಂತದ ವರೆಗೂ ಚುನಾವಣೆಗೆ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಹೊಂದಿದ್ದೀರಿ ಎಂದು … Continued