ಸಜ್ಜನ್ಕುಮಾರ್ ವೈದ್ಯಕೀಯ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ವೈದ್ಯಕೀಯ ಕಾರಣಗಳ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿದ್ದ 1984ರ ಸಿಖ್ ಗಲಭೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿತವಾಗಿರುವ ಸಜ್ಜನ್ ಕುಮಾರ್ ಮನವಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಅದಲ್ಲದೆ, ತಮ್ಮ ಸ್ವಂತ ಖರ್ಚಿನಲ್ಲಿ ಉತ್ತಮ ಚಿಕಿತ್ಸೆ ಪಡೆಯಲು ಮೇದಂತಾ ಆಸ್ಪತ್ರೆಗೆ ವರ್ಗಾಯಿಸುವಂತೆ ಕೋರಿದ್ದ ಸಜ್ಜನ್ ಕುಮಾರ್ ಮನವಿಯನ್ನೂ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು … Continued