ಜ್ಞಾನವಾಪಿ ಮಸೀದಿ ಪ್ರಕರಣ: ವಾರಾಣಸಿ ಜಿಲ್ಲಾ ನ್ಯಾಯಾಧೀಶರಿಗೆ ವರ್ಗಾಯಿಸಿ ಸುಪ್ರೀಕೋರ್ಟ್‌ ಆದೇಶ

ನವದೆಹಲಿ: ವಾರಾಣಸಿ ನ್ಯಾಯಾಲಯವು ಹೊರಡಿಸಿದ ಜ್ಞಾನವಾಪಿ ಮಸೀದಿ ಸಂಕೀರ್ಣದ ಸರ್ವೆ ಆದೇಶವನ್ನು ಪ್ರಶ್ನಿಸಿರುವ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, “ಆಯ್ದ ಸೋರಿಕೆ” ನಿಲ್ಲಬೇಕು ಎಂದು ಹೇಳಿದೆ ಹಾಗೂ ಪ್ರಕರಣವನ್ನು ಜಿಲ್ಲಾ ನ್ಯಾಯಾಧೀಶರಿಗೆ ಹಸ್ತಾಂತರಿಸಿದೆ. ಸಮೀಕ್ಷಾ ವರದಿಯನ್ನು ಸಾರ್ವಜನಿಕರಿಗೆ ‘ಆಯ್ಕೆಯ ಸೋರಿಕೆ’ ಮಾಡಲಾಗಿದೆ ಎಂದು ಮುಸ್ಲಿಂ ಕಡೆಯವರು ಇಂದು, ಶುಕ್ರವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸೋರಿಕೆಯಾದ ಮಾಹಿತಿಯನ್ನು … Continued