ಇಸ್ರೋ ಬೇಹುಗಾರಿಕೆ ಪ್ರಕರಣ: ಆರೋಪಿಗಳಿಗೆ ಕೇರಳ ಹೈಕೋರ್ಟ್‌ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ; ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್‌ ಅವರನ್ನು ಸಿಲುಕಿಸುವ ಪಿತೂರಿ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ಪೊಲೀಸ್‌ ಅಧಿಕಾರಿಗಳಾದ ಆರ್‌. ಬಿ. ಶ್ರೀಕುಮಾರ, ಪಿ.ಎಸ್‌. ಜಯಪ್ರಕಾಶ, ಥಂಪಿ ಎಸ್‌ ದುರ್ಗಾದತ್‌ ಮತ್ತು ವಿಜಯನ್‌ ಅವರಿಗೆ ಕೇರಳ ಹೈಕೋರ್ಟ್‌ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಆದೇಶವನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ ಬದಿಗೆ ಸರಿಸಿದೆ. ಕೇರಳ ಹೈಕೋರ್ಟ್‌ … Continued