ಆಮ್ಲಜನಕದ ಬಿಕ್ಕಟ್ಟು: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ನೀಡಿದ್ದ ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸುಪ್ರೀಂ ತಡೆ

ನವ ದೆಹಲಿ: ಕೊರೊನಾ ಸೋಂಕಿನ ಉಲ್ಬಣದ ಸಂದರ್ಭದಲ್ಲಿ ರಾಷ್ಟ್ರೀಯ ರಾಜಧಾನಿ ದೆಹಲಿಗೆ ನಿಗದಿಯಾಗಿರುವಂತೆ ಪೂರ್ಣಪ್ರಮಾಣದ ಆಮ್ಲಜನಕ ತಕ್ಷಣ ಪೂರೈಸುವಂತೆ ಸೂಚಿಸಿದ ತನ್ನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ದಿಲ್ಲಿ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಜಾರಿಗೊಳಿಸಿದ್ದ ನ್ಯಾಯಾಂಗ ನಿಂದನೆ ನೋಟಿಸ್‌ಗೆ ಸುಪ್ರೀಂಕೋರ್ಟ್ ಬುಧವಾರ ತಡೆ ನೀಡಿದೆ. ಆಮ್ಲಜನಕ ಕೊರತೆ ಸಮಸ್ಯೆ ಹಿನ್ನೆಲೆಯಲ್ಲಿ ನಿಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ … Continued