ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ವಾಸ್ತವಸ್ಥಿತಿ ವರದಿ ಸಲ್ಲಿಕೆಗೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ವಾಸ್ತವಸ್ಥಿತಿ ವರದಿ ಸಲ್ಲಿಸುವಂತೆ ಉತ್ತರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ ನೀಡಿದೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂಕೋರ್ಟ್​ ನಿನ್ನೆ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಇದರಂತೆ ಇಂದು ಮುಖ್ಯನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾ. ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಪ್ರಕರಣವನ್ನು … Continued