ಹಿಜಾಬ್ ನಿಷೇಧ: ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿದ ಮೇಲ್ಮನವಿ ವಿಚಾರಣೆ

ನವದೆಹಲಿ: ಅರ್ಜಿಗಳನ್ನು ಸಲ್ಲಿಸಿದ ಮೂರು ತಿಂಗಳ ನಂತರ ಸುಪ್ರೀಂ ಕೋರ್ಟ್ ಸೋಮವಾರ, ಆಗಸ್ಟ್ 29 ರಂದು ಹಿಜಾಬ್ ನಿಷೇಧದ ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ. ಇದು ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮೊದಲ ಕೆಲಸದ ದಿನವಾಗಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಅರ್ಜಿಗಳನ್ನು ಆಲಿಸಲಿದೆ. ಕರ್ನಾಟಕ ಹೈಕೋರ್ಟ್‌ ತನ್ನ … Continued