ಮುಂದಿನ ವಿಚಾರಣೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕವಿಲ್ಲ, ಆಸ್ತಿ ಡಿನೋಟಿಫೈ ಮಾಡಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಭರವಸೆ

ನವದೆಹಲಿ: ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ನೇಮಕ ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿ-ನೋಟಿಫೈ ಮಾಡುವ ನಿಬಂಧನೆ ಸೇರಿದಂತೆ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯಿದೆ, 2025ರ ಕೆಲವು ಸೆಕ್ಷನ್‌ಗಳ ಅಡಿ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಈ … Continued

ವಕ್ಫ್ ತಿದ್ದುಪಡಿ ಕಾಯ್ದೆ : ಹಿಂದೂ ಟ್ರಸ್ಟ್‌ಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತೀರಾ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ನವದೆಹಲಿ : ಕೆಲ ದಿನಗಳ ಹಿಂದೆ ರಾಷ್ಟ್ರಪತಿಗಳ ಅಂಕಿತ ದೊರೆತ ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ಪ್ರಮುಖ ನಿಬಂಧನೆಗಳಿಗೆ ತಡೆ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರದ ವಿಚಾರಣೆ ವೇಳೆ ಇಂಗಿತ ವ್ಯಕ್ತಪಡಿಸಿದೆ. ಕೇಂದ್ರ ವಕ್ಫ್ ಮಂಡಳಿ ಮತ್ತು ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ಸೇರ್ಪಡೆ, ವಕ್ಫ್ ಆಸ್ತಿಗಳ ವಿವಾದ ನಿರ್ಧರಿಸುವ ಜಿಲ್ಲಾಧಿಕಾರಿಗಳ ಅಧಿಕಾರ ಮತ್ತು … Continued

ನ್ಯಾಯಮೂರ್ತಿ ಬಿ.ಆರ್. ಗವಾಯಿ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿ ; ಮೇ 14 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಬುಧವಾರ ಕೇಂದ್ರ ಕಾನೂನು ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಭೂಷಣ ರಾಮಕೃಷ್ಣ ಗವಾಯಿ ಅವರನ್ನು ಮುಂದಿನ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸುವಂತೆ ಶಿಫಾರಸು ಮಾಡಿದ್ದಾರೆ. ನ್ಯಾಯಮೂರ್ತಿ ಗವಾಯಿ ಅವರು ಮೇ 14 ರಂದು ಸುಪ್ರೀಂ ಕೋರ್ಟ್‌ನ 52 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ … Continued

ವಕ್ಫ್ ತಿದ್ದುಪಡಿ ಕಾಯ್ದೆ ಸಿಂಧುತ್ವದ ಪ್ರಶ್ನೆ ; ಇಂದು ಸುಪ್ರೀಂ ಕೋರ್ಟ್‌ನಲ್ಲಿ 73 ಅರ್ಜಿಗಳ ವಿಚಾರಣೆ

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿದೆ. ಈ ಕಾನೂನು ಮುಸ್ಲಿಮರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ೀ ಅರ್ಜಿಗಳು ವಾದಿಸುತ್ತಿದ್ದರೂ, ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಈ ತಿದ್ದುಪಡಿ ಅತ್ಯಗತ್ಯ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. ಒಟ್ಟು … Continued

ವಕ್ಫ್ ತಿದ್ದುಪಡಿ ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ

ನವದೆಹಲಿ : ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ, “ವಕ್ಫ್ (ತಿದ್ದುಪಡಿ) ಕಾಯ್ದೆ-2025 (2025 ರ 14) ರ ಸೆಕ್ಷನ್ 1 ರ ಉಪವಿಭಾಗ (2) ರಿಂದ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಸರ್ಕಾರವು ಈ … Continued

ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ತರಾಟೆ

ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು. … Continued

ವಕ್ಫ್‌ ತಿದ್ದುಪಡಿ ಮಸೂದೆ-2025ರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್, ಅಸಾದುದ್ದೀನ್ ಓವೈಸಿ

ನವದೆಹಲಿ: ವಕ್ಫ್ (ತಿದ್ದುಪಡಿ) ಮಸೂದೆಯ ಅಂಗೀಕಾರದ ವಿರುದ್ಧ ವಿಪಕ್ಷಗಳ ಇಬ್ಬರು ಸಂಸದರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಸ್ತಾವಿತ ಕಾನೂನು “ಮುಸ್ಲಿಮರ ಬಗ್ಗೆ ತಾರತಮ್ಯ”ದ ಕಾನೂನು ಎಂದು ಕರೆದಿದ್ದಾರೆ. ವಿವಾದಾತ್ಮಕ ಮಸೂದೆಯ ಅಂಗೀಕಾರದ ವಿರುದ್ಧ ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದರು, ನಿಬಂಧನೆಗಳು “ಮುಸ್ಲಿಮರ ಮೂಲಭೂತ … Continued

ಪಶ್ಚಿಮ ಬಂಗಾಳ | 25,000 ಶಿಕ್ಷಕರ ನೇಮಕಾತಿ ರದ್ದು ; ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ; ಮಮತಾ ಸರ್ಕಾರಕ್ಕೆ ತೀವ್ರ ಮುಖಭಂಗ

ನವದೆಹಲಿ: ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದ್ದು, ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣದಲ್ಲಿ ಶಾಲಾ ಉದ್ಯೋಗಗಳಿಗೆ ಸಂಬಂಧಿಸಿದಂತೆ 2016 ರಲ್ಲಿ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿಎಸ್‌ಎಸ್‌ಸಿ) 25,000 ಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿಗಳನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸು … Continued

ನ್ಯಾಯಮೂರ್ತಿ ಯಶವಂತ ವರ್ಮಾ ಅಲಹಾಬಾದ್ ಹೈಕೋರ್ಟ್‌ ಗೆ ವರ್ಗಾವಣೆ

ನವದೆಹಲಿ: ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಅವರ ಮೂಲ ಹೈಕೋರ್ಟ್‌ ಆದ ಅಲಹಾಬಾದ್ ಹೈಕೋರ್ಟಿಗೆ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ ಅವರಿಗೆ ನ್ಯಾಯಾಂಗ ಕಾರ್ಯ ವಹಿಸದಂತೆ ಅಲಾಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಮಾರ್ಚ್ 24 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿದ ಶಿಫಾರಸಿನ ಮೇರೆಗೆ … Continued

ಅಲಾಹಾಬಾದ್‌ ಹೈಕೋರ್ಟಿಗೆ ನ್ಯಾಯಮೂರ್ತಿ ವರ್ಮಾ ವರ್ಗಾವಣೆ ಮಾಡಲು ಕೊಲಿಜಿಯಂ ನಿರ್ಧಾರ

ನವದೆಹಲಿ : ದೆಹಲಿ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರನ್ನು ಮರಳಿ ಅವರ ಮಾತೃ ಸಂಸ್ಥೆಯಾದ ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನಿರ್ಧರಿಸಿದೆ. ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಅಗ್ನಿಶಾಮಕ ದಳ ಬೆಂಕಿ ನಂದಿಸುವಾಗ ಸುಟ್ಟ ನೋಟಿನ ಕಂತೆಗಳು ಪತ್ತೆಯಾದ ನಂತರ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಈ ನಿರ್ಧಾರ ಕೈಗೊಂಡಿದೆ. ಮಾರ್ಚ್‌ 20 … Continued