ತಂದೆ-ತಾಯಿ ಐಎಎಸ್ ಅಧಿಕಾರಿಗಳಾಗಿದ್ದರೆ ಮಕ್ಕಳಿಗೆ ಮೀಸಲಾತಿ ಯಾಕೆ ಬೇಕು : ಸುಪ್ರೀಂ ಕೋರ್ಟ್‌ ಪ್ರಶ್ನೆ

ನವದೆಹಲಿ: ಶೈಕ್ಷಣಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಿ ಸಾಮಾಜಿಕವಾಗಿ ಮುನ್ನಡೆದಿರುವ ಕುಟುಂಬಗಳ ಮಕ್ಕಳಿಗೆ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನ ಪಡೆಯುವುದನ್ನು ಮುಂದುವರಿಸಬೇಕೇ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಶ್ನಿಸಿದೆ. “ತಂದೆ-ತಾಯಿ ಇಬ್ಬರೂ ಐಎಎಸ್ (IAS) ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಏಕೆ ಬೇಕು? ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದಿಂದ ಸಾಮಾಜಿಕವಾಗಿ ಸ್ಥಾನಮಾನ ಸುಧಾರಿಸುತ್ತದೆ. … Continued

ಮತದಾರರ ಪಟ್ಟಿ ಪರಿಷ್ಕರಣೆಯಿಂದ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ : ಸುಪ್ರೀಂ ಕೋರ್ಟಿಗೆ ಟಿಎಂಸಿ

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಚುನಾವಣಾ ಫಲಿತಾಂಶದ ಮೇಲೆ ನೇರ ಪರಿಣಾಮ ಬೀರಿದೆ ಎಂದು ತೃಣಮೂಲ ಕಾಂಗ್ರೆಸ್ (TMC) ಸುಪ್ರೀಂ ಕೋರ್ಟ್‌ ಮುಂದೆ ಆರೋಪ ಮಾಡಿದೆ. ಸೋಮವಾರ ನ್ಯಾಯಾಲಯದಲ್ಲಿ ಪಕ್ಷದ ಪರವಾಗಿ ವಾದ ಮಂಡಿಸಿದ ಸಂಸದ ಹಾಗೂ ಹಿರಿಯ ನ್ಯಾಯವಾದಿ ಕಲ್ಯಾಣ … Continued

ಮರು ಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮರು ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲು ಸೂಚಿಸಿದೆ. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಮಾರು … Continued

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜೇಗೌಡ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರುಪರಿಶೀಲನೆ ಮತ್ತು ಮರುಎಣಿಕೆಗೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 6 ರ ಆದೇಶವನ್ನು ರಾಜೇಗೌಡ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಮೂರು … Continued

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು

ನವದೆಹಲಿ: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆಯನ್ನು ಈಗಿರುವ 34 ರಿಂದ 38ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಮೇ 5) ಅನುಮೋದನೆ ನೀಡಿದೆ. ಪ್ರಸ್ತುತ, ಭಾರತದ ಮುಖ್ಯ ನ್ಯಾಯಾಧೀಶರು (CJI) ಸೇರಿದಂತೆ ಸುಪ್ರೀಂ ಕೋರ್ಟ್ ಒಟ್ಟು 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾತನಾಡಿ, “ಪ್ರಸ್ತುತ ಸುಪ್ರೀಂ … Continued

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ ವಿಚಾರ ; ಟಿಎಂಸಿಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆ

ನವದೆಹಲಿ: ಪಶ್ಚಿಮ ಬಂಗಾಳದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ನಿಯೋಜಿಸುವ ಚುನಾವಣಾ ಆಯೋಗದ (EC) ನಿರ್ಧಾರವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಿರಸ್ಕರಿಸಿದೆ. ಚುನಾವಣಾ ಆಯೋಗದ ನಿರ್ಧಾರದಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಈ ವಿಷಯದಲ್ಲಿ ಹೆಚ್ಚಿನ ಆದೇಶಗಳನ್ನು … Continued

ಪಶ್ಚಿಮ ಬಂಗಾಳ ಚುನಾವಣೆ ; ಮತ ಎಣಿಕೆ ಸಿಬ್ಬಂದಿ ನೇಮಕ ವಿಚಾರ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ನವದೆಹಲಿ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮತ ಎಣಿಕೆ ಸಿಬ್ಬಂದಿ ನೇಮಕಾತಿ ವಿಷಯದಲ್ಲಿ ಈಗ ಕಾನೂನು ಸಮರ ಶುರುವಾಗಿದೆ. ಮೇ 4ರಂದು ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಕೇವಲ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ (PSU) ನೌಕರರನ್ನು ಮಾತ್ರ ಮೇಲ್ವಿಚಾರಕರು ಮತ್ತು ಸಹಾಯಕರನ್ನಾಗಿ ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (TMC) … Continued

ಅತ್ಯಾಚಾರ ಸಂತ್ರಸ್ತರ ಗರ್ಭಪಾತ ಕಾನೂನು ತಿದ್ದುಪಡಿಗೆ ಪರಿಗಣಿಸಿ; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯರ ಗರ್ಭಪಾತದ ವಿಷಯದಲ್ಲಿ ಕಾನೂನು ಬದಲಾಗಬೇಕು ಮತ್ತು ಅಲ್ಲಿ ಗರ್ಭಧಾರಣೆಯ ಅವಧಿಯ ನಿರ್ಬಂಧಗಳು ಇರಬಾರದು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸಮಾಜದ ಬದಲಾವಣೆಗೆ ತಕ್ಕಂತೆ ಕಾನೂನುಗಳು ರೂಪಾಂತರಗೊಳ್ಳಬೇಕು ಮತ್ತು ಸಂತ್ರಸ್ತೆಯರ ಘನತೆ ಹಾಗೂ ಮಾನಸಿಕ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ನ್ಯಾಯಾಲಯ ಪ್ರತಿಪಾದಿಸಿದೆ. 15 ವರ್ಷದ ಅತ್ಯಾಚಾರ ಸಂತ್ರಸ್ತ … Continued

ಐ-ಪಿಎಸಿ ಪ್ರಕರಣ | ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಬೇಡಿ”: ಮಮತಾಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಸಲಹೆಗಾರರ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ದಾಳಿಯ ವೇಳೆ ಹಸ್ತಕ್ಷೇಪ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವಾದವು ಕೇವಲ ‘ಕೇಂದ್ರ ಮತ್ತು ರಾಜ್ಯದ ನಡುವಿನ ಒಕ್ಕೂಟ ವ್ಯವಸ್ಥೆಯ ವಿವಾದ’ (Federal … Continued

ಕಾಂಗ್ರೆಸ್‌ ನಾಯಕ ಪವನ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನಡೆ : ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ವಿಸ್ತರಿಸಲು ನಕಾರ

ನವದೆಹಲಿ: ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ ಖೇರಾ ಅವರಿಗೆ ನೀಡಲಾಗಿದ್ದ ‘ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು’ ಅವಧಿಯನ್ನು ವಿಸ್ತರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಈ ಮೂಲಕ ಖೇರಾ ಅವರಿಗೆ ಕಾನೂನು ಸಂಕಷ್ಟ ಎದುರಾಗಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಅಸ್ಸಾಂನ ಗುವಾಹಟಿ ಹೈಕೋರ್ಟ್‌ಗೆ ಮೊರೆ ಹೋಗುವಂತೆ ನ್ಯಾಯಾಲಯ ಸೂಚಿಸಿದೆ. ಅಸ್ಸಾಂ … Continued