ಸುಪ್ರೀಂ ಕೋರ್ಟ್ ಅಂತಿಮ ತೀರ್ಪಿನ ಬಳಿಕ ಶಬರಿಮಲೆ ವಿಷಯದ ಬಗ್ಗೆ ತೀರ್ಮಾನ: ಕೇರಳ ಸಿಎಂ

ಮಳಪ್ಪುರಂ: ಶಬರಿಮಲೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಗೊಂಡ ಬಳಿಕ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮಳಪ್ಪುರಂ ನಲ್ಲಿ ಚುನಾವಣಾ ಪ್ರಚಾರ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಶಬರಿಮಲೆಗೆ ಮಹಿಳೆಯರು ಪ್ರವೇಶಿಸುವ ಬಗ್ಗೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿ, ಆ ಬಳಿಕ ಭಿನ್ನಾಭಿಪ್ರಾಯಗಳನ್ನು … Continued

ಆಧಾರ ಲಿಂಕ್‌ ಆಗದ ಪಡಿತರ ಚೀಟಿ ರದ್ದು ಪಡಿಸಿದ ಕುರಿತು ಸರ್ಕಾರಗಳಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಆಧಾರ ಕಾರ್ಡ್‌ನೊಂದಿಗೆ ಲಿಂಕ್‌ ಆಗದ ಮೂರು ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ಸರಕಾರ ರದ್ದುಪಡಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ವೋಚ್ಚ ನ್ಯಾಯಾಲಯ, ಈ ಕುರಿತು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳಿಂದ ಪ್ರತಿಕ್ರಿಯೆ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರ ನ್ಯಾಯಪೀಠ, ಇದು ತುಂಬಾ ಗಂಭೀರ … Continued

ನೋಟಾಕ್ಕೆ ಹೆಚ್ಚು ಮತ ಬಿದ್ರೆ ಮರುಚುನಾವಣೆ: ಕೇಂದ್ರದ ಅಭಿಪ್ರಾಯ ಕೇಳಿದ ಸುಪ್ರೀಂ ಕೋರ್ಟ್

ನವ ದೆಹಲಿ: ಚುನಾವಣೆಯಲ್ಲಿ ನೋಟಾಕ್ಕೆ ಹೆಚ್ಚುಮತಗಳು ಬಂದಿದ್ದರೆ ಆ ಕ್ಷೇತ್ರದಲ್ಲಿ ಮರುಚುನಾವಣೆ ನಡೆಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ  ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್‌ ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನೋಟಿಸ್‌ ನೀಡಿದ್ದು, ಈ ಕುರಿತು ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ. ಸೋಮವಾರ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ … Continued

ಮೀಸಲಾತಿ ಬಗ್ಗೆ ಕೂಲಂಕುಷವಾಗಿ ಪರಾಮರ್ಶಿಸಿ ಸುಪ್ರೀಂ ಕೋರ್ಟಿಗೆ ವರದಿ:ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಸ್ ಸಿ/ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ  ರಕ್ಷಣೆ ಮಾಡುವ ಕುರಿತು ಕೂಲಂಕುಷವಾಗಿ ಪರಾಮರ್ಶೆ ನಡೆಸಿ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ. ೫೦ಕ್ಕಿಂತಲೂ ಹೆಚ್ಚು ಮಾಡಿದೆ. ಸುಪ್ರೀಂಕೋರ್ಟ್ ಈ  ಪ್ರಕರಣದ … Continued

ಪಶ್ಚಿಮ ಬಂಗಾಳದಲ್ಲಿ ೮ ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂಕೋರ್ಟ್‌

  ನವ ದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವು ಮಂಗಳವಾರ … Continued

ಅತ್ಯಾಚಾರ ಆರೋಪಿ ಪ್ರಕರಣ; ನಾವು ಹೇಳಿದ್ದೇ ಬೇರೆ, ವರದಿಯಾಗಿದ್ದೇ ಬೇರೆ-ತಪ್ಪು ವರದಿಗೆ ಸುಪ್ರೀಂ ಕೋರ್ಟ್ ಅಸಮಾಧಾನ‌

ನವದೆಹಲಿ: ಮಹಿಳೆಯರ ಬಗ್ಗೆ ತಮಗೆ ಅತ್ಯಂತ ಹೆಚ್ಚಿನ ಗೌರವವಿದೆ ಎಂದು ಸೋಮವಾರ ಹೇಳಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ಅವರನ್ನು ಒಳಗೊಂಡ ಪೀಠ, ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ವಾರದ ವಿಚಾರಣೆಯೊಂದನ್ನು ‘ಸಂಪೂರ್ಣ ತಪ್ಪಾಗಿ ವರದಿ ಮಾಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಅತ್ಯಾಚಾರ ಸಂತ್ರಸ್ತೆಯನ್ನು ನೀವು ಮದುವೆಯಾಗುತ್ತೀರಾ ಎಂದು ನಾವು ಆರೋಪಿಯನ್ನು ಆರೋಪಿ ನೀಡಿದ … Continued

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆ ಹೊಣೆ: ಸುಪ್ರೀಂಕೋರ್ಟ್ ತೀರ್ಪು

ಮಗನಿಗೆ ಪದವಿ ವರೆಗೆ ಶಿಕ್ಷಣ ನೀಡುವುದು ತಂದೆಯ ಜವಾಬ್ದಾರಿ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವ ವರೆಗೆ ಆತನ ಖರ್ಚಿನ ಜೊತೆಗೆ ಮಗ ಮೊದಲ ಪದವಿ ಪಡೆಯುವವರೆಗೂ ಆತನ ಖರ್ಚನ್ನು ನೋಡಿಕೊಳ್ಳಬೇಕು ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿ ಧನಂಜಯ್ ಚಂದ್ರಚೂಡ ಹಾಗೂ ಎಂ ಆರ್ ಶಾ ನೇತೃತ್ವದ ನ್ಯಾಯಪೀಠ … Continued

ಒಟಿಟಿ ಪ್ಲಾಟ್‌ಫಾರ್ಮಿನಲ್ಲಿ ಪ್ರದರ್ಶನವಾಗುವ ಮೊದಲು ಸೆನ್ಸಾರ್ ಬೇಕು:ಮೌಖಿಕವಾಗಿ ಅಭಿಪ್ರಾಯಪಟ್ಟ ಸುಪ್ರೀಂಕೋರ್ಟ್‌

ನವದೆಹಲಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ನೆಟ್‌ಫ್ಲಿಕ್ಸ್ ಮತ್ತು ಅಮೆಜಾನ್‌ನಲ್ಲಿನ ಚಲನಚಿತ್ರಗಳು ಅಥವಾ ಟೆಲಿವಿಷನ್ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಲಭ್ಯವಾಗುವ ಮೊದಲು ಅವುಗಳನ್ನು ಸೆನ್ಸಾರು/ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮೌಖಿಕವಾಗಿ ಹೇಳಿದೆ. ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಅಮೆಜಾನ್ ಪ್ರೈಮ್ ವಿಡಿಯೋ ಇಂಡಿಯಾ ಮುಖ್ಯಸ್ಥ ಅಪರ್ಣಾ ಪುರೋಹಿತ್ ಅವರು ಸಲ್ಲಿಸಿದ್ದ ಮನವಿಯ ವಿಚಾರಣೆಯ ಸಂದರ್ಭದಲ್ಲಿ ಉನ್ನತ … Continued

ಕೇಂದ್ರೀಯ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ: ಕೇಂದ್ರದ ಮೇಲೆ ಸುಪ್ರೀಂಕೋರ್ಟ್‌ ಅತೃಪ್ತಿ

ನವ ದೆಹಲಿ: ಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಸಮಯಾವಕಾಶ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ, ಈ ವಿಷಯವು ನಾಗರಿಕರ ಹಕ್ಕುಗಳಿಗೆ ಸಂಬಂಧಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಈ ವಿಷಯದಲ್ಲಿ … Continued

ಅತ್ಯಾಚಾರ ಸಂತ್ರಸ್ತೆಗೆ ೨೬ ವಾರಗಳ ನಂತರ ಗರ್ಭಪಾತ ಸುರಕ್ಷಿತವೇ: ವರದಿ ಕೇಳಿದ ಸುಪ್ರೀಂ ಕೋರ್ಟ್‌

ನವದೆಹಲಿ: ೧೪ ವರ್ಷದ ಅತ್ಯಾಚಾರ ಸಂತ್ರಸ್ತೆಗೆ, ಗರ್ಭಧಾರಣೆಯಾದ 26 ವಾರಗಳ ನಂತರ ಗರ್ಭಪಾತ ಮಾಡುವುದು ಅವಳಿಗೆ ಸುರಕ್ಷಿತವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಹರಿಯಾಣದ ಕರ್ನಾಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯು ವೈದ್ಯಕೀಯ ಸಮಿತಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ, ಎ.ಎಸ್.ಬೋಪಣ್ಣ ಹಾಗೂ ವಿ. ರಾಮಸುಬ್ರಹ್ಮಣಿಯನ್ ಅವರನ್ನೊಳಗೊಂಡ ಪೀಠವು, ಈ ಪ್ರಕರಣಕ್ಕೆ … Continued