ಮೋದಿ ಉಪನಾಮ ಪ್ರಕರಣ : ಸುಪ್ರೀಂ ಕೋರ್ಟ್ ಮೊರೆ ಹೋದ ರಾಹುಲ್ ಗಾಂಧಿ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕ್ರಿಮಿನಲ್ ಮಾನನಷ್ಟದ ಆರೋಪದ ಪ್ರಕರಣದಲ್ಲಿಮಾರ್ಚ್ 24, 2023 ರಂದು ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ … Continued

ಮೋದಿ’ ಉಪನಾಮʼ ಹೇಳಿಕೆ : ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಮೇಲ್ಮನವಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್‌ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ಕೆಳ ಹಂತದ ನ್ಯಾಯಾಲಯ ಶಿಕ್ಷೆ ನೀಡಿದ್ದನ್ನು ಎತ್ತಿಹಿಡಿದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗುವ ಮೇಲ್ಮನವಿ ವಿರುದ್ಧ ಕೇವಿಯಟ್‌ (ತಡೆ ಅರ್ಜಿ) ಸಲ್ಲಿಕೆಯಾಗಿದೆ. ಗುಜರಾತ್‌ ಶಾಸಕ ಪೂರ್ಣೇಶ ಮೋದಿ ಈ ಅರ್ಜಿ ಸಲ್ಲಿಸಿದ್ದು, ರಾಹುಲ್‌ ಗಾಂಧಿ ಅವರ ವಿರುದ್ಧ ಮೋದಿ ಉಪನಾಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದರ … Continued

ಪ್ರೇಮ ವಿವಾಹವಾದವರಲ್ಲೇ ಹೆಚ್ಚಿನ ವಿಚ್ಛೇದನಗಳಾಗುತ್ತಿವೆ : ಸುಪ್ರೀಂ ಕೋರ್ಟ್

ನವದೆಹಲಿ: ಪ್ರೇಮ ವಿವಾಹವಾದವರಲ್ಲೇ ಹೆಚ್ಚಿನ ವಿಚ್ಛೇದನಗಳು ಉಂಟಾಗುತ್ತಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಟೀಕಿಸಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂಜಯ ಕರೋಲ್ ಅವರ ಪೀಠವು ವೈವಾಹಿಕ ವಿವಾದದಿಂದ ಉದ್ಭವಿಸಿದ ವರ್ಗಾವಣೆ ಅರ್ಜಿಯ ವಿಚಾರಣೆ ನಡೆಸುತ್ತಿದ್ದಾಗ ಪ್ರಕರಣದ ವಕೀಲರು ವಿವಾಹವು ಪ್ರೇಮ ವಿವಾಹವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಮೂರ್ತಿ ಗವಾಯಿ ಅವರು ಪ್ರತಿಕ್ರಿಯಿಸಿ, ಹೆಚ್ಚಿನ … Continued

ಮಹತ್ವದ ತೀರ್ಪಿನಲ್ಲಿ ಭೂಮಿ, ಪೊಲೀಸ್, ಕಾನೂನು-ಸುವ್ಯವಸ್ಥೆ ಹೊರತುಪಡಿ ಎಲ್ಲ ಸೇವೆಗಳ ಮೇಲೆ ದೆಹಲಿ ಸರ್ಕಾರದ ಅಧಿಕಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮಹತ್ವದ ತೀರ್ಪಿನಲ್ಲಿ, ಭೂಮಿ, ಪೊಲೀಸ್ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸೇವೆಗಳನ್ನು ಹೊರತುಪಡಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಸೇರಿದಂತೆ ರಾಷ್ಟ್ರ ರಾಜಧಾನಿಯಲ್ಲಿನ ಎಲ್ಲಾ ಸೇವೆಗಳ ಮೇಲೆ ದೆಹಲಿ ಸರ್ಕಾರವು ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಸರ್ವಾನುಮತದ ತೀರ್ಪಿನಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ. ಚಂದ್ರಚೂಡ ಮತ್ತು … Continued

ದ್ವೇಷ ಭಾಷಣಗಳ ವಿರುದ್ಧ ದೂರು ನೀಡದಿದ್ದರೂ ಪ್ರಕರಣ ದಾಖಲಿಸಿ; ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ನವದೆಹಲಿ: ದ್ವೇಷ ಭಾಷಣ ಮಾಡುವವರ ವಿರುದ್ಧ ಯಾವುದೇ ದೂರು ಸಲ್ಲಿಕೆಯಾಗದಿದ್ದರೂ ಪ್ರಕರಣ ದಾಖಲಿಸಬೇಕು ಎಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ, ದೆಹಲಿ ಹಾಗೂ ಉತ್ತರಾಖಂಡ ರಾಜ್ಯಗಳಿಗೆ ಕಳೆದ ವರ್ಷ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿ ಆದೇಶಿಸಿತ್ತು. ಈಗ, … Continued

ಮುಸ್ಲಿಮರಿಗೆ ಮೀಸಲು ರದ್ದು ಆದೇಶ ಮೇ 9ರ ವರೆಗೆ ಜಾರಿಗೆ ತರುವುದು ಬೇಡ: ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಅಡಿ ಕಲ್ಪಿಸಿದ್ದ ಶೇ. 4 ರಷ್ಟು ಮೀಸಲಾತಿಯನ್ನು ಹಿಂಪಡೆದಿರುವ ಕರ್ನಾಟಕ ಸರ್ಕಾರದ ಆದೇಶವನ್ನು ಆದೇಶವನ್ನು ಮೇ 9ರ ವರೆಗೆ ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ. ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿದೆ. ಅಲ್ಲಿಯವರೆಗೆ ಹಿಂದಿನ ಆದೇಶ … Continued

ಖಾತೆಯನ್ನು ವಂಚನೆ ಖಾತೆ ಎಂದು ವರ್ಗೀಕರಿಸುವ ಮೊದಲು ಸಾಲಗಾರರು ಹೇಳುವುದನ್ನೂ ಆಲಿಸಬೇಕು : ಸುಪ್ರೀಂ ಕೋರ್ಟ್

ನವದೆಹಲಿ : ಬ್ಯಾಂಕ್‌ಗಳು ಖಾತೆಗಳನ್ನು ವಂಚನೆ ಎಸಗಿರುವ ಖಾತೆ ಎಂದು ಘೋಷಿಸುವ ಮೊದಲು ಸಾಲಗಾರರ ಮಾತನ್ನೂ ಆಲಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು, ಸೋಮವಾರ ಹೇಳಿದೆ. ಖಾತೆಯನ್ನು ವಂಚನೆ ಎಂದು ಘೋಷಿಸುವುದು ಗಂಭೀರ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ, ಹಾಗೂ ಕೇಂದ್ರವು ಪ್ರಶ್ನಿಸಿದ 2020 ರ ತೆಲಂಗಾಣ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಆದ್ದರಿಂದ, … Continued

ಮುಖೇಶ ಅಂಬಾನಿ-ಕುಟುಂಬಕ್ಕೆ ಭಾರತದಾದ್ಯಂತ, ವಿದೇಶದಲ್ಲಿ Z+ ಭದ್ರತೆ ನೀಡಿ: ಸುಪ್ರೀಂ ಕೋರ್ಟ್

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಖೇಶ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತ ಮತ್ತು ವಿದೇಶಗಳಲ್ಲಿ ಅತ್ಯುನ್ನತ Z+ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರತಿವಾದಿ ಮುಖೇಶ ಅಂಬಾನಿಗೆ ಭಾರತ ಅಥವಾ ವಿದೇಶದಲ್ಲಿ ಅತ್ಯುನ್ನತ ಮಟ್ಟದ Z+ ಭದ್ರತೆಯನ್ನು ಒದಗಿಸುವ ವೆಚ್ಚವನ್ನು ಅವರು ಭರಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ. … Continued

ಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ

ನವದೆಹಲಿ: ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡುವುದನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ … Continued

ಟಿವಿ ವಾಹಿನಿಗಳು ಸಮಾಜದಲ್ಲಿ ಒಡಕು ಸೃಷ್ಟಿಸುತ್ತಿವೆ: ಸುಪ್ರೀಂ ಕೋರ್ಟ್‌

ನವದೆಹಲಿ: ಟಿವಿ ವಾಹಿನಿಗಳು ನಿರ್ದಿಷ್ಟ ಕಾರ್ಯಸೂಚಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದು, ಸುದ್ದಿಯನ್ನು ರೋಚಕಗೊಳಿಸುವ ಸ್ಪರ್ಧೆಗೆ ಇಳಿದಿವೆ. ದೇಶದಲ್ಲಿ ಒಡಕು ಉಂಟು ಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ದ್ವೇಷ ಭಾಷಣ ಪ್ರಕರಣಗಳ ಕುರಿತು ಕ್ರಮ ಕೈಗೊಳ್ಳುವಂತೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ. ಎಂ. ಜೋಸೆಫ್‌ ಮತ್ತು ಬಿ. ವಿ. ನಾಗರತ್ನ ಅವರ ನೇತೃತ್ವದ … Continued