ಸತ್ತು ಅಂತ್ಯಸಂಸ್ಕಾರವಾದ ವ್ಯಕ್ತಿ ವಾರದ ನಂತರ ಬದುಕಿ ‘ಮನೆಗೆ’ ಬಂದ…! ಗ್ರಾಮದಲ್ಲಿ ಆಶ್ಚರ್ಯ…ಗೊಂದಲ….ಆನಂದ

ಸೂರಜಪುರ: ಛತ್ತೀಸ್‌ಗಢದ ಒಂದು ಗ್ರಾಮದಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ, 25 ವರ್ಷದ ಯುವಕನೊಬ್ಬ ದುಃಖ, ಆಘಾತ ಮತ್ತು ಕೊನೆಯಲ್ಲಿ ಸಂತೋಷಕ್ಕೆ ಕಾರಣವಾದ ಘಟನೆಯ ಕೇಂದ್ರಬಿಂದುವಾಗಿದ್ದಾನೆ. ಯುವಕ ಪುರುಷೋತ್ತಮ (Purushottam) ಮೃತಪಟ್ಟಿದ್ದಾನೆಂದು ನಂಬಿ ಶವವೊಂದನ್ನು ಅಂತ್ಯ ಸಂಸ್ಕಾರ ಮಾಡಿದ ಆತನ ಕುಟುಂಬ ಶೋಕದಲ್ಲಿ ಮುಳುಗಿತ್ತು. ಆದರೆ, ನಂತರ ಪುರುಷೋತ್ತಮ ಬೇರೆಡೆ ಕಾಣಿಸಿಕೊಂಡಿದ್ದಾನೆ ಎಂಬ ಸುದ್ದಿ ಸಂಬಂಧಿಕರಿಂದ … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued