ಸುರಪುರ | ಬಸ್-ಬೈಕ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು
ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಮೂವರು ಮಕ್ಕಳಾಗಿದ್ದಾರೆ. ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರನ್ನು ಹನುಮಂತ ಆಂಜನೇಯ (35), ಗಂಗಮ್ಮ … Continued