19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ; ದಿಗಂಬರ ಜೈನಮುನಿಗೆ 10 ವರ್ಷ ಜೈಲು ಶಿಕ್ಷೆ

ಸೂರತ್‌ : ಗುಜರಾತಿನ ಸೂರತ್‌ನ ಸೆಷನ್ಸ್ ನ್ಯಾಯಾಲಯವು 2017 ರಲ್ಲಿ 19 ವರ್ಷದ ಹುಡುಗಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ ದಿಗಂಬರ ಪಂಗಡದ ಸನ್ಯಾಸಿ ಶಾಂತಿಸಾಗರಜಿ ಮಹಾರಾಜಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತಪ್ಪಿತಸ್ಥ ಸನ್ಯಾಸಿಗೆ 25,000 ರೂಪಾಯಿ ದಂಡವನ್ನೂ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎ.ಕೆ. ಶಾಂತಿಸಾಗರಜಿ ಮಹಾರಾಜ … Continued

ಊಟ-ತಿಂಡಿಯ ಬಗ್ಗೆ ಮಂಟಪದಲ್ಲೇ ಮುರಿದುಬಿದ್ದ ಮದುವೆ ; ನಂತ್ರ ಪೊಲೀಸ್‌ ಠಾಣೆಯಲ್ಲಿ ನಡೆಯಿತು ವಿವಾಹ…!

ಸೂರತ್: ಸೂರತ್‌ನಲ್ಲಿ ನಡೆದ ಮದುವೆ ವೇಳೆ ಊಟ ಕಡಿಮೆ ಬಿದ್ದಿದೆ ಎಂಬ ಕಾರಣದಿಂದ ಹಠಾತ್ತನೆ ಸ್ಥಗಿತಗೊಂಡಿದ್ದ ಮದುವೆಯ ವಿಧಿವಿದಾನವನ್ನು ನಂತರ ಪೊಲೀಸರ ಮಧ್ಯಸ್ಥಿಕೆಯಲ್ಲಿ ಪೊಲೀಸ್ ಠಾಣೆಯಲ್ಲಿ ಮದುವೆ ಮಾಡಿಸಿದ ಘಟನೆ ಭಾನುವಾರ ಸೂರತ್‌ನ ವರಾಚಾ ಪ್ರದೇಶದಲ್ಲಿ ನಡೆದಿದೆ. ವರನ ಕುಟುಂಬವು ಮದುವೆ ಮುರಿದುಕೊಳ್ಳುವ ನಿರ್ಧಾರದ ವಿರುದ್ಧ ಪೊಲೀಸರನ್ನು ಮದುಮಗಳು ಸಂಪರ್ಕಿಸಿದ ನಂತರ ಪೊಲೀಸರು ಠಾಣೆಯಲ್ಲಿ ಮದುವೆ … Continued

ಕಂಪ್ಯೂಟರ್ ಆಪರೇಟರ್ ಕೆಲಸದಿಂದ ತಪ್ಪಿಸಿಕೊಳ್ಳಲು ತನ್ನ ಬೆರಳುಗಳನ್ನು ತಾನೇ ಕತ್ತರಿಸಿಕೊಂಡ ವ್ಯಕ್ತಿ…!

ಸೂರತ್ : ತನ್ನ ಸಂಬಂಧಿಕರ ವಜ್ರ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುವುದಕ್ಕೆ ಅನರ್ಹಗೊಳ್ಳಳು ವ್ಯಕ್ತಿಯೊಬ್ಬ ತನ್ನ ಎಡಗೈಯ ನಾಲ್ಕು ಬೆರಳುಗಳನ್ನು ಹರಿತವಾದ ಚಾಕುವಿನಿಂದ ಕತ್ತರಿಸಿಕೊಂಡಿರುವ ವಿಲಕ್ಷಣ ಘಟನೆ ಗುಜರಾತಿನ ಸೂರತ್ ನಗರದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮಯೂರ ತಾರಾಪರಾ (32) ಈ ಹಿಂದೆ ರಸ್ತೆಯ ಪಕ್ಕದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದ ನಂತರ … Continued

ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ಸಾವು

ಗಾಂಧಿನಗರ : ಗುಜರಾತಿನ ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ ಹಾಗೂ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.ಶನಿವಾರ ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಕುಸಿದು ಬಿದ್ದ ಕಟ್ಟಡದಲ್ಲಿ … Continued

ನೂಪುರ್ ಶರ್ಮಾ ಸೇರಿದಂತೆ ಹಲವು ಹಿಂದೂ ನಾಯಕರ ಹತ್ಯೆಗೆ ಸಂಚು: ಮೌಲ್ವಿ ಬಂಧನ

ಸೂರತ್: ಪಾಕಿಸ್ತಾನ ಮತ್ತು ನೇಪಾಳದ ಹ್ಯಾಂಡ್ಲರ್‌ಗಳೊಂದಿಗೆ ಶಾಮೀಲಾಗಿ ಬಿಜೆಪಿ ನಾಯಕರನ್ನು ಮತ್ತು ಬಲಪಂಥೀಯ ಸಂಘಟನೆಯ ಪ್ರಮುಖರೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ 27 ವರ್ಷದ ಮೌಲ್ವಿಯನ್ನು ಗುಜರಾತ್‌ನ ಸೂರತ್‌ನಲ್ಲಿ ಮೇ 3 ರಂದು ಬಂಧಿಸಲಾಗಿದೆ. ಆರೋಪಿ ಮೌಲ್ವಿ ಸೊಹೆಲ್ ಅಬುಬಕರ್ ತಿಮೋಲ್ ಎಂಬಾತ ಹಿಂದಿ ಟಿವಿ ಸುದ್ದಿ ವಾಹಿನಿಯ ಮುಖ್ಯ ಸಂಪಾದಕ, ಬಿಜೆಪಿಯ ತೆಲಂಗಾಣ … Continued

ಲೋಕಸಭೆ ಚುನಾವಣೆ: ಮತದಾನಕ್ಕೂ ಮುನ್ನವೇ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ…!

ಸೂರತ್‌ : ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾಧಿಕಾರಿ ಅನರ್ಹಗೊಳಿಸಿದ್ದರಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆದ ನಂತರ ಗುಜರಾತಿನ ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 7 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳ ಮೊದಲು ಮುಖೇಶ ದಲಾಲ್ ಅವರನ್ನು ವಿಜಯಿ ಎಂದು ಘೋಷಿಸಲಾಯಿತು. … Continued

ವೀಡಿಯೊ..| 5,000 ಅಮೆರಿಕನ್ ವಜ್ರಗಳು-2 ಕೆಜಿ ಬೆಳ್ಳಿ ಬಳಸಿ ʼರಾಮಮಂದಿರʼ ನೆಕ್ಲೇಸ್ ತಯಾರಿಕೆ : ವಜ್ರದ ವ್ಯಾಪಾರಿಯಿಂದ ಅಯೋಧ್ಯಾ ರಾಮನಿಗೆ ನೆಕ್ಲೇಸ್ ಸಮರ್ಪಣೆ

ಸೂರತ್: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ವಜ್ರದ ವ್ಯಾಪಾರಿಯೊಬ್ಬರು ರಾಮಮಂದಿರದ ನೆಕ್ಲೇಸ್ ಅನ್ನು ತಯಾರಿಸಿದ್ದಾರೆ. ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿರುವ ಈ ನೆಕ್ಲೇಸ್ ಅನ್ನು 5,000 ಅಮೆರಿಕನ್ ವಜ್ರಗಳು ಮತ್ತು ಎರಡು ಕೆಜಿ ಬೆಳ್ಳಿಯನ್ನು ಬಳಸಿ ತಯಾರಿಸಲಾಗಿದೆ. ‘ಡೈಮಂಡ್-ಸಿಟಿ’ ಸೂರತ್‌ನಲ್ಲಿ ವಜ್ರದ ವ್ಯಾಪಾರದಿಂದ ನೆಕ್ಲೇಸ್ ಮಾಡಲಾಗಿದೆ. ನೆಕ್ಲೇಸ್ ತಯಾರಿಕೆಯಲ್ಲಿ ಏನು ಬಳಸಲಾಗಿದೆ? ಒಟ್ಟು 40 ಕುಶಲಕರ್ಮಿಗಳು … Continued

ಸೂರತ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : ಓರ್ವ ಸಾವು, ಹಲವರಿಗೆ ಗಾಯ

ಸೂರತ್ : ಗುಜರಾತ್‌ನ ಸೂರತ್ ರೈಲು ನಿಲ್ದಾಣದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ದೀಪಾವಳಿಗೆ ತಮ್ಮ ಊರುಗಳಿಗೆ ತೆರಳುವ ಅಪಾರ ಸಂಖ್ಯೆಯ ಜನರು ವಿವಿಧ ರಾಜ್ಯಗಳಿಗೆ ತೆರಳಲು ನಿಲ್ದಾಣದಲ್ಲಿ ಜಮಾಯಿಸಿದ್ದರು. ರೈಲು ಹತ್ತುವಾಗ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಪ್ರಜ್ಞೆ ತಪ್ಪಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ … Continued

ಸೂರತ್‌ನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 125ಕ್ಕೂ ಹೆಚ್ಚು ಜನರ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು 125ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125ಕ್ಕೂ ಹೆಚ್ಚು ಜನರನ್ನು … Continued

ಇಂದು ಸೂರತ್‌, ನಾಳೆ ಮುಂಬೈ:ಎಎಪಿ

ಆಮ್ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಚೊಚ್ಚಲ ಪ್ರವೇಶ ಮಾಡಿ ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ 27 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದು ಪಕ್ಷದ ಮೊದಲ ಪ್ರಯತ್ನವಾಗಿದೆ. ಎಎಪಿ ವಕ್ತಾರ ಪ್ರೀತಿ ಶರ್ಮಾ ಮೆನನ್, “ಗುಜರಾತ್ ಜನರಿಗೆ ಮತ್ತು ನಮ್ಮ ಸಹೋದ್ಯೋಗಿಗಳಿಗೆ , ಅಷ್ಟು ಶ್ರಮವಹಿಸಿ ‘ಶುದ್ಧ ರಾಜಕೀಯ’ ಭಾರತದಾದ್ಯಂತ ಸಾಧ್ಯ ಎಂದು … Continued