ವೀಡಿಯೊ..| 5,000 ಅಮೆರಿಕನ್ ವಜ್ರಗಳು-2 ಕೆಜಿ ಬೆಳ್ಳಿ ಬಳಸಿ ʼರಾಮಮಂದಿರʼ ನೆಕ್ಲೇಸ್ ತಯಾರಿಕೆ : ವಜ್ರದ ವ್ಯಾಪಾರಿಯಿಂದ ಅಯೋಧ್ಯಾ ರಾಮನಿಗೆ ನೆಕ್ಲೇಸ್ ಸಮರ್ಪಣೆ

ಸೂರತ್: ಜನವರಿಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮುನ್ನ ವಜ್ರದ ವ್ಯಾಪಾರಿಯೊಬ್ಬರು ರಾಮಮಂದಿರದ ನೆಕ್ಲೇಸ್ ಅನ್ನು ತಯಾರಿಸಿದ್ದಾರೆ. ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿರುವ ಈ ನೆಕ್ಲೇಸ್ ಅನ್ನು 5,000 ಅಮೆರಿಕನ್ ವಜ್ರಗಳು ಮತ್ತು ಎರಡು ಕೆಜಿ ಬೆಳ್ಳಿಯನ್ನು ಬಳಸಿ ತಯಾರಿಸಲಾಗಿದೆ. ‘ಡೈಮಂಡ್-ಸಿಟಿ’ ಸೂರತ್‌ನಲ್ಲಿ ವಜ್ರದ ವ್ಯಾಪಾರದಿಂದ ನೆಕ್ಲೇಸ್ ಮಾಡಲಾಗಿದೆ. ನೆಕ್ಲೇಸ್ ತಯಾರಿಕೆಯಲ್ಲಿ ಏನು ಬಳಸಲಾಗಿದೆ? ಒಟ್ಟು 40 ಕುಶಲಕರ್ಮಿಗಳು … Continued

ಸೂರತ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : ಓರ್ವ ಸಾವು, ಹಲವರಿಗೆ ಗಾಯ

ಸೂರತ್ : ಗುಜರಾತ್‌ನ ಸೂರತ್ ರೈಲು ನಿಲ್ದಾಣದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ದೀಪಾವಳಿಗೆ ತಮ್ಮ ಊರುಗಳಿಗೆ ತೆರಳುವ ಅಪಾರ ಸಂಖ್ಯೆಯ ಜನರು ವಿವಿಧ ರಾಜ್ಯಗಳಿಗೆ ತೆರಳಲು ನಿಲ್ದಾಣದಲ್ಲಿ ಜಮಾಯಿಸಿದ್ದರು. ರೈಲು ಹತ್ತುವಾಗ ಕಾಲ್ತುಳಿತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಪ್ರಜ್ಞೆ ತಪ್ಪಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ … Continued

ಸೂರತ್‌ನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 125ಕ್ಕೂ ಹೆಚ್ಚು ಜನರ ರಕ್ಷಣೆ

ಸೂರತ್: ಸೂರತ್‌ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಇಂದು (ಸೋಮವಾರ) ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು 125ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಸೂರತ್‌ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125ಕ್ಕೂ ಹೆಚ್ಚು ಜನರನ್ನು … Continued

ಇಂದು ಸೂರತ್‌, ನಾಳೆ ಮುಂಬೈ:ಎಎಪಿ

ಆಮ್ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಚೊಚ್ಚಲ ಪ್ರವೇಶ ಮಾಡಿ ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ 27 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದು ಪಕ್ಷದ ಮೊದಲ ಪ್ರಯತ್ನವಾಗಿದೆ. ಎಎಪಿ ವಕ್ತಾರ ಪ್ರೀತಿ ಶರ್ಮಾ ಮೆನನ್, “ಗುಜರಾತ್ ಜನರಿಗೆ ಮತ್ತು ನಮ್ಮ ಸಹೋದ್ಯೋಗಿಗಳಿಗೆ , ಅಷ್ಟು ಶ್ರಮವಹಿಸಿ ‘ಶುದ್ಧ ರಾಜಕೀಯ’ ಭಾರತದಾದ್ಯಂತ ಸಾಧ್ಯ ಎಂದು … Continued