ಆಂಬುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶಗೋಪಿ ವಿರುದ್ಧ ಪ್ರಕರಣ ದಾಖಲು

ತ್ರಿಶೂರ್: ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವದ ವೇಳೆ ಆಂಬುಲೆನ್ಸ್ ಅನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಸುರೇಶ ಗೋಪಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ … Continued

ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’, ಮಾರ್ಕ್ಸ್‌ವಾದಿ ನಾಯಕನನ್ನು ತಮ್ಮ ʼರಾಜಕೀಯ ಗುರುʼ ಎಂದು ಬಣ್ಣಿಸಿದ ಕೇಂದ್ರದ ಬಿಜೆಪಿ ಸಚಿವ..!

ತ್ರಿಶೂರ್ : ಕೇಂದ್ರ ಸಚಿವ ಮತ್ತು ತ್ರಿಶೂರ್ ಸಂಸದ ಹಾಗೂ ನಟ ಸುರೇಶ ಗೋಪಿ ಅವರು ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ “ಭಾರತದ ಮಾತೆ”‌ ಇದ್ದಂತೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ “ಧೈರ್ಯಶಾಲಿ ಆಡಳಿತಗಾರ” ಎಂದು ಬಣ್ಣಿಸಿದ್ದಾರೆ. ಕೇರಳದ  ಮಾರ್ಕ್ಸ್‌ವಾದಿ ಹಿರಿಯ ಇ.ಕೆ. ನಾಯನಾರ್ ತಮ್ಮ “ರಾಜಕೀಯ ಗುರುಗಳು” ಎಂದು … Continued

ಪ್ರಧಾನಿ ಮೋದಿ ಸಂಪುಟಕ್ಕೆ ಸುರೇಶ ಗೋಪಿ ರಾಜೀನಾಮೆ? ಕೇರಳ ಸಂಸದ ಹೇಳಿದ್ದೇನು..?

ನವದೆಹಲಿ: ಕೇಂದ್ರ ರಾಜ್ಯ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ ಗೋಪಿ ಅವರು ತಾನು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಮಾಧ್ಯಮ ವರದಿಯಾಗಿದ್ದನ್ನು ತಳ್ಳಿಹಾಕಿದ್ದಾರೆ ಹಾಗೂ ಅದು ತಪ್ಪು ಸುದ್ದಿ ಎಂದು ಹೇಳಿದ್ದಾರೆ. ಕೆಲ ಮಾಧ್ಯಮಗಳಲ್ಲಿ ಬಂದ ವರದಿಗಳನ್ನು ತಳ್ಳಿಹಾಕಿರುವ ಸುರೇಶ ಗೋಪಿ, ಸೋಮವಾರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ, … Continued

ವೀಡಿಯೊ..| ಬಿಜೆಪಿಗೆ ಜಯ : ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಮಾರಾಮಾರಿ…!

ತ್ರಿಶೂರ್‌ : ಶುಕ್ರವಾರ (ಜೂನ್ 7) ಕೇರಳದ ತ್ರಿಶೂರ್‌ನಲ್ಲಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಕಚೇರಿಯೊಳಗೆ ಕಾಂಗ್ರೆಸ್ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ದೊಡ್ಡ ಹೊಡೆದಾಟ ನಡೆದಿದೆ. ತ್ರಿಶೂರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಮುರಳೀಧರನ್ ಸೋಲಿನ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದಾಗ ಈ ಘಟನೆ ನಡೆದಿದೆ. ಈ ಹಿಂದೆ, ಸಿಪಿಐ(ಎಂ) ಮತ್ತು ಕಾಂಗ್ರೆಸ್ “ಬಿಜೆಪಿ ಈ … Continued