ವಿಸ್ಮಯಕಾರಿ ವೈದ್ಯಕೀಯ ಪ್ರಕರಣ : ಮೊಣಕಾಲು ಶಸ್ತ್ರಚಿಕಿತ್ಸೆ ನಂತ್ರ ತನ್ನ ಭಾಷೆ ಮರೆತು ಇಂಗ್ಲಿಷ್ ಮಾತ್ರ ಮಾತನಾಡತೊಡಗಿದ ಹುಡುಗ !

ನೆದರ್ಲ್ಯಾಂಡ್ಸ್: ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆಯ ನಂತರ ರೋಗಿಗಳು ಪ್ರಜ್ಞೆ ಬಂದಾಗ ನೋವಿನ ಬಗ್ಗೆಯೋ ಅಥವಾ ಮನೆಯವರ ಬಗ್ಗೆಯೋ ವಿಚಾರಿಸುತ್ತಾರೆ. ಆದರೆ ನೆದರ್ಲ್ಯಾಂಡ್ಸ್‌ನಲ್ಲಿ 17 ವರ್ಷದ ಹುಡುಗನೊಬ್ಬ ಮೊಣಕಾಲು ಶಸ್ತ್ರಚಿಕಿತ್ಸೆಯ ನಂತರ ಎಚ್ಚರಗೊಂಡಾಗ ವೈದ್ಯರೇ ದಂಗಾಗುವಂತಹ ಘಟನೆ ನಡೆದಿದೆ. ಡಚ್ ಭಾಷೆಯೇ ಮಾತೃಭಾಷೆಯಾಗಿದ್ದರೂ, ಆತ ಎಚ್ಚರಗೊಂಡಾಗ ಕೇವಲ ಇಂಗ್ಲಿಷ್‌ನಲ್ಲಿ ಮಾತನಾಡಲು ಶುರುಮಾಡಿದ್ದಾನೆ…! ತಂದೆ-ತಾಯಿಯ ಗುರುತೇ ಮರೆತ… ಫುಟ್ಬಾಲ್ ಆಡುವಾಗ … Continued

ಹೆರಿಗೆ ಆಪರೇಷನ್ ವೇಳೆ ಮಹಿಳೆ ಹೊಟ್ಟೆಯೊಳಗೆ ಅರ್ಧ ಮೀಟರ್ ಸರ್ಜಿಕಲ್ ಬಟ್ಟೆ ಮರೆತು ಹೊಲಿಗೆ ; 15 ತಿಂಗಳ ನಂತರ ಪತ್ತೆ…!

ನವದೆಹಲಿ : ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೊಬ್ಬರು ಬರೋಬ್ಬರಿ ಒಂದೂವರೆ ವರ್ಷಗಳ ಕಾಲ ನರಕಯಾತನೆ ಅನುಭವಿಸಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಹೆರಿಗೆ ಸಮಯದಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯ ವೇಳೆ ಮಹಿಳೆಯ ಹೊಟ್ಟೆಯೊಳಗೆ ಅರ್ಧ ಮೀಟರ್ ಉದ್ದದ ಸರ್ಜಿಕಲ್ ಬಟ್ಟೆಯನ್ನು (Surgical Cloth) ಮರೆತು ಹೊಲಿಗೆ ಹಾಕಿದ ಆರೋಪ ಕೇಳಿಬಂದಿದೆ. ಗ್ರೇಟರ್ ನೋಯ್ಡಾ ಆಸ್ಪತ್ರೆಯ … Continued

ರೇಜರ್ ಬ್ಲೇಡ್-ಜ್ಯೂಸ್ ಸ್ಟ್ರಾ ಬಳಸಿ ರಸ್ತೆಯಲ್ಲೇ ತುರ್ತು ಆಪರೇಶನ್‌ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು….!

ಕೊಚ್ಚಿ : ವೈದ್ಯಕೀಯ ಕೌಶಲ್ಯ ಮತ್ತು ಮಾನವೀಯತೆಯ ಅಪರೂಪದ ಸಂಗಮಕ್ಕೆ ಕೇರಳದ ರಸ್ತೆಯೊಂದು ಸಾಕ್ಷಿಯಾಗಿದೆ. ಆಸ್ಪತ್ರೆಗೆ ತಲುಪಲು ಸಮಯವಿಲ್ಲದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ, ರಸ್ತೆಯ ಪಕ್ಕದಲ್ಲೇ ತುರ್ತು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಕೇರಳದ ವೈದ್ಯರ ತಂಡವೊಂದು ಆ ವ್ಯಕ್ತಿಯ ಜೀವ ಉಳಿಸಿ ಮಹತ್ಕಾರ್ಯ ಮಾಡಿದೆ. ಯಾವುದೇ ಆಪರೇಷನ್ ಥಿಯೇಟರ್ ಇಲ್ಲದೆ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ … Continued

ಯೂಟ್ಯೂಬ್ ನೋಡಿ ನಕಲಿ ವೈದ್ಯನಿಂದ ಶಸ್ತ್ರಚಿಕಿತ್ಸೆ : ಮಹಿಳೆ ಸಾವು

ಬಾರಾಬಂಕಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಯೂಟ್ಯೂಬ್ ವೀಡಿಯೊ ನೋಡಿ ಕಾನೂನು ಬಾಹಿರ ಕ್ಲಿನಿಕ್‌ನ ಮಾಲೀಕ ಮತ್ತು ಆತನ ಸೋದರಳಿಯ ನಡೆಸಿದ ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಕ್ಲಿನಿಕ್‌ನವರು ಯಾವುದೇ ಮಾನ್ಯತೆ ಇಲ್ಲದೆ ಅದನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತೇಹಬಹದ್ದೂರ ರಾವತ್ ಅವರ ಪತ್ನಿ ಮುನಿಶ್ರ ರಾವತ್ ಅವರು … Continued

ಪತಿಗೆ ಯಕೃತ್ತು ದಾನ ಮಾಡಿದ ಮಹಿಳೆ, ಶಸ್ತ್ರಚಿಕಿತ್ಸೆಯ ನಂತರ ಇಬ್ಬರೂ ಸಾವು…!

ಪುಣೆ : ಪತಿ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸೆಯ ನಂತರ ಸಾವಿಗೀಡಾದ ಕೆಲವು ದಿನಗಳ ನಂತರ ಆತನಿಗೆ ತನ್ನ ಯಕೃತ್ತಿ(liver)ನ ಒಂದು ಭಾಗವನ್ನು ದಾನ ಮಾಡಿದ ಪತ್ನಿಯೂ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರ ಆರೋಗ್ಯ ಇಲಾಖೆ ಪುಣೆಯ ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡಿದೆ. ಆಸ್ಪತ್ರೆಗೆ ಸೋಮವಾರದೊಳಗೆ ಕಸಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಲ್ಲಿಸುವಂತೆ … Continued

ಬಾಲಕನ ಹೊಟ್ಟೆಯಿಂದ ಬ್ಯಾಟರಿಗಳು, ಬ್ಲೇಡ್‌ಗಳು ಸೇರಿದಂತೆ 56 ಲೋಹದ ವಸ್ತುಗಳನ್ನು ಹೊರಕ್ಕೆ ತೆಗೆದ ವೈದ್ಯರು ; .ಆದರೆ…

ಹತ್ರಾಸ್ (ಉತ್ತರ ಪ್ರದೇಶ) : ದೆಹಲಿಯ ಆಸ್ಪತ್ರೆಯಲ್ಲಿ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಿ ಬಾಲನ ಹೊಟ್ಟೆಯಿಂದ ವಾಚ್ ಬ್ಯಾಟರಿಗಳು, ಬ್ಲೇಡ್‌ಗಳು, ಉಗುರುಗಳು ಮತ್ತು ಇತರ ಲೋಹದ ತುಣುಕುಗಳಂತಹ ಬೆರಗುಗೊಳಿಸುವ 56 ವಸ್ತುಗಳನ್ನು ತೆಗೆದು ಹಾಕಿದ ಒಂದು ದಿನದ ನಂತರ ಉತ್ತರ ಪ್ರದೇಶದ ಹತ್ರಾಸದ 15 ವರ್ಷದ ಬಾಲಕ ಮೃತಪಟ್ಟಿದ್ದಾನೆ. . 9ನೇ ತರಗತಿ ವಿದ್ಯಾರ್ಥಿ ಆದಿತ್ಯ ಶರ್ಮಾ … Continued

ಆಸ್ಪತ್ರೆಯಲ್ಲಿ ಎಡವಟ್ಟು : 4 ವರ್ಷದ ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಮಾಡುವುದರ ಬದಲು ನಾಲಿಗೆಗೆ ಆಪರೇಶನ್‌ ಮಾಡಿದ ವೈದ್ಯರು…!

ಕೋಝಿಕ್ಕೋಡ್: ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರು ಗುರುವಾರ ಎಡವಟ್ಟು ಮಾಡಿದ್ದು, 4 ವರ್ಷದ ಬಾಲಕಿಗೆ ಬೆರಳಿನ ಶಸ್ತ್ರಚಿಕಿತ್ಸೆ ಮಾಡುವ ಬದಲಿಗೆ ನಾಲಿಗೆಗೆ ಶಸ್ತ್ರಚಿಕಿತ್ಸೆಯನ್ನು ಮಾಡಿದ ಘಟನೆ ವರದಿಯಾಗಿದೆ. ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರದಲ್ಲಿ ಮಗುವಿನ ಕೈಯಲ್ಲಿರುವ ಆರನೇ ಬೆರಳನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ನಿಗದಿ ಪಡಿಸಲಾಗಿತ್ತು. ಆದರೆ, ಶಸ್ತ್ರಚಿಕಿತ್ಸೆಯ … Continued

ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿರುವ ರಷ್ಯಾ ಅಧ್ಯಕ್ಷ ಪುತಿನ್‌, ತಾತ್ಕಾಲಿಕವಾಗಿ ಅಧಿಕಾರ ಹಸ್ತಾಂತರ: ವರದಿ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಮತ್ತು ತಾತ್ಕಾಲಿಕವಾಗಿ ಅಧಿಕಾರವನ್ನು ಮಾಜಿ ಫೆಡರಲ್ ಪೊಲೀಸ್ ಮುಖ್ಯಸ್ಥರಿಗೆ ಹಸ್ತಾಂತರಿಸಲಿದ್ದಾರೆ ಎಂದು ಟೆಲಿಗ್ರಾಮ್ ಚಾನೆಲ್ ಅನ್ನು ಉಲ್ಲೇಖಿಸಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ರಷ್ಯಾದ ಸರ್ಕಾರದ ನಿಯಂತ್ರಣವನ್ನು ನಿಕೊಲಾಯ್ ಪಟ್ರುಶೆವ್‌ ಅವರಿಗೆ ವರ್ಗಾಯಿಸಲಾಗುತ್ತದೆ. ಪಟ್ರುಶೆವ್ ರಷ್ಯಾದ ಫೆಡರಲ್ ಪೋಲಿಸ್‌ ಭದ್ರತಾ ಮಂಡಳಿಯ ಮುಖ್ಯಸ್ಥರಾಗಿದ್ದಾರೆ. ಆದರೆ … Continued

ನಟ ಅಮಿತಾಭ ಬಚ್ಚನ್‌ಗೆ ಶಸ್ತ್ರಚಿಕಿತ್ಸೆ

ಮುಂಬೈ: ಬಾಲಿವುಡ್‌ ಹಿರಿಯ ನಟ ಅಮಿತಾಬ್‌ ಬಚ್ಚನ್‌ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಕುರಿತು ಸ್ವತಃ ಅಮಿತಾಬ್ ಬಚ್ಚನ್ ಅವರು ಟ್ವೀಟ್ ಮಾಡಿದ್ದು, ‘ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಯವಾಗಿದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ. ಟ್ವೀಟ್‌ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಬ್ಲಾಗ್‌ನಲ್ಲಿ ಪ್ರಕಟಿಸಿದ್ದಾರೆ. 78 ವರ್ಷದ ಅಮಿತಾಬ್ ಬಚ್ಚನ್ ಇತ್ತೀಚೆಗೆ ಕೋವಿಡ್‌ಗಾಗಿ ಹಲವು ದಿನಗಳವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದು … Continued