ಶ್ರೀಲಂಕಾದಲ್ಲಿ ಪರಿಸ್ಥಿತಿ ವಿಕೋಪಕ್ಕೆ- ನೌಕಾನೆಲೆಗೆ ಪಲಾಯನ ಮಾಡಿದ ಮಾಜಿ ಪ್ರಧಾನಿ-ಕುಟುಂಬ, ಆಡಳಿತ ಪಕ್ಷದ ನಾಯಕರ 41 ಮನೆಗಳನ್ನು ಸುಟ್ಟು ಹಾಕಿದ ಪ್ರತಿಭಟನಾಕಾರರು: ವರದಿ

ಕೊಲಂಬೊ: ಶ್ರೀಲಂಕಾದ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸೆ ಮತ್ತು ಅವರ ಕುಟುಂಬವು ದ್ವೀಪ ರಾಷ್ಟ್ರದ ಈಶಾನ್ಯ ಭಾಗದಲ್ಲಿರುವ ಟ್ರಿಂಕೋಮಲಿಯ ನೌಕಾ ನೆಲೆಯಲ್ಲಿ ಆಶ್ರಯ ಪಡೆದಿದೆ ಎಂದು ಮೂಲಗಳು ತಿಳಿಸಿವೆ. ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ನಡುವೆ ಮಾರಣಾಂತಿಕ ಪ್ರತಿಭಟನೆಗಳು ಮುಂದುವರೆದಿವೆ. ಮಾಜಿ ಪ್ರಧಾನಿ ಮತ್ತು ಅವರ ಕುಟುಂಬವನ್ನು ಹೆಲಿಕಾಪ್ಟರ್‌ನಲ್ಲಿ ನೌಕಾನೆಲೆಗೆ ಕೊಂಡೊಯ್ಯಲಾಯಿತು ಎಂದು ವಿಷಯದ … Continued