2 .50 ಲಕ್ಷ ರೂ. ಲಂಚ ಪಡೆಯುತ್ತಿದ್ದ ಸರ್ವೇಯರ್ ಎಸಿಬಿ ಬಲೆಗೆ

ಯಾದಗಿರಿ: ಹುಣಸಗಿ ಪಟ್ಟಣದ ಕಕ್ಕೇರಿ ಕ್ರಾಸ್ ಹತ್ತಿರ ಸರ್ವೇಯರ್ ರವಿಕುಮಾರ್ ಅವರು ಮಂಗಳವಾರ ಎಸಿಬಿ ಅಧಿಕಾರಿಗಳು ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬನಹಟ್ಟಿ ಗ್ರಾಮದ ಮಹಾದೇವಪ್ಪ ಬಡಿಗೇರ್ ಎಂಬುವವರ ಹೊಲ ಸರ್ವೆ ನಂಬರ್ 53ರ 12 ಎಕರೆ ಭೂಮಿಯಲ್ಲಿ 4 ಎಕರೆ 30 ಗುಂಟೆ ಪ್ರತ್ಯೇಕ ಮಾಡಿ ಸರ್ವೆ ಮಾಡುವ ವಿಷಯದಲ್ಲಿ 2,50,000 ರೂಪಾಯಿ ಲಂಚದ ಹಣ ಪಡೆಯುತ್ತಿರುವಾಗ … Continued