ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ

ಮಂಗಳೂರು : ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued

ವೀಡಿಯೊ..| T20 ವಿಶ್ವಕಪ್ ಫೈನಲ್ ನಲ್ಲಿ ಸೂರ್ಯಕುಮಾರ ʼಮ್ಯಾಚ್ ಚೇಂಜಿಂಗ್ ಕ್ಯಾಚ್ʼ ಗಿಂತ ಕ್ಷಣದ ಮೊದಲು ರೋಹಿತ್ ಶರ್ಮಾ ಪ್ರತಿಕ್ರಿಯೆ ವೈರಲ್

ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಚರ್ಚೆಯ ವಿಷಯವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಕ್ರಿಕೆಟ್ ವಲಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಾರ್ದಿಕ್ ಪಾಂಡ್ಯ ಎಸೆತವನ್ನು ಡೇವಿಡ್ ಮಿಲ್ಲರ್ ಲಾಂಗ್ ಆಫ್ ಕಡೆಗೆ ಎತ್ತಿ ಬಾರಿಸಿದ ನಂತರ ದಕ್ಷಿಣ ಆಫ್ರಿಕಾದ … Continued

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ ಪ್ರಕಟ: ಹೊಸ ಮುಖಗಳಿಗೆ ಮಣೆ, ಸೂರ್ಯಕುಮಾರ ಯಾದವ್ ನಾಯಕ

ನವದೆಹಲಿ : ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ T20I ಸರಣಿಗೆ ಸೂರ್ಯಕುಮಾರ ಯಾದವ್ ಅವರನ್ನು ಭಾರತ ಕ್ರಿಕೆಟ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದ ಹೆಚ್ಚಿನ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ತಂಡವು ಹೊಸ ಆಟಗಾರರನ್ನು ಹೊಂದಿದೆ. ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ ಅವರು … Continued