ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್‌ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ

ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued

ಟಿ20 ವಿಶ್ವಕಪ್ 2026 : ದಕ್ಷಿಣ ಆಫ್ರಿಕಾ ವಿರುದ್ಧ ಭಾರೀ ಸೋಲು : ಸೆಮಿಫೈನಲ್ ತಲುಪಲು ಭಾರತದ ಮುಂದಿರುವ ಲೆಕ್ಕಾಚಾರಗಳೇನು..?

ಅಹ್ಮದಾಬಾದ್‌ನ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿದ ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಈಗ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಾಗಿದೆ. ಈ ಸೋಲು ಕೇವಲ ಒಂದು ಪಂದ್ಯದ ಸೋಲಲ್ಲ, ಬದಲಾಗಿ ಭಾರತದ ನೆಟ್ ರನ್ ರೇಟ್ (NRR) ಅನ್ನು ಪಾತಾಳಕ್ಕೆ (-3.800) … Continued

ಏಷ್ಯಾ ಕಪ್ ಟ್ರೋಫಿ ವಿವಾದಕ್ಕೆ ಹೊಸ ಟ್ವಿಸ್ಟ್‌ : ಮುಂದಿನ ತಿಂಗಳು ಭಾರತಕ್ಕೆ ಟ್ರೋಫಿ ಹಸ್ತಾಂತರಿಸುವ ಆಫರ್ ನೀಡಿದ ಮೊಹ್ಸಿನ್ ನಖ್ವಿ : ಆದರೆ…

ನವದೆಹಲಿ: ಏಷ್ಯಾ ಕಪ್ ಟ್ರೋಫಿಯ ವಿವಾದವು ಹೊಸ ಬೆಳವಣಿಗೆಗಳನ್ನು ಕಂಡಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಮುಂದಿನ ತಿಂಗಳು ದುಬೈನಲ್ಲಿ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಪ್ರಸ್ತಾಪಿಸಿದ್ದಾರೆ, ಅಲ್ಲಿ ಏಷ್ಯಾ ಕಪ್ ಅನ್ನು ಭಾರತದ ಪುರುಷರ ಕ್ರಿಕೆಟ್ ತಂಡಕ್ಕೆ ಹಸ್ತಾಂತರಿಸಬಹುದಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ … Continued

ವೀಡಿಯೊ..| T20 ಏಷ್ಯಾ ಕಪ್ : ನಾವು ಪಹಲ್ಗಾಂ ಮೃತರ ಕುಟುಂಬದ ಜೊತೆಗಿದ್ದೇವೆ ; ಪಾಕ್‌ ವಿರುದ್ಧದ ಭಾರತದ ಗೆಲುವು ಸೇನೆಗೆ ಅರ್ಪಣೆ- ಸೂರ್ಯಕುಮಾರ

ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್‌ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್‌ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ. … Continued

ಟಿ 20 ಏಷ್ಯಾ ಕಪ್‌ 2025 : ಭಾರತದ ತಂಡ ಪ್ರಕಟ

ನವದೆಹಲಿ: ಅಜಿತ ಅಗರ್ಕರ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಮಂಗಳವಾರ ಮುಂದಿನ ತಿಂಗಳು ನಡೆಯಲಿರುವ ಟಿ 20 ಏಷ್ಯಾ ಕಪ್‌ಗಾಗಿ ಭಾರತದ 15 ಜನರ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ ಯಾದವ್ ನಾಯಕರಾಗಿದ್ದು, ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ. ಭಾರತದ ತಂಡವು ಯುಎಇ, ಪಾಕಿಸ್ತಾನ ಮತ್ತು ಒಮಾನ್ ಜೊತೆಗೆ ಎ ಗುಂಪಿನಲ್ಲಿದೆ. ಯಶಸ್ವಿ ಜೈಸ್ವಾಲ್ ಮುಖ್ಯ ತಂಡದಲ್ಲಿ ಸ್ಥಾನ … Continued

ವೀಡಿಯೊ..| ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಕ್ರಿಕೆಟಿಗ ಸೂರ್ಯಕುಮಾರ ಯಾದವ್ ದಂಪತಿ ಭೇಟಿ

ಮಂಗಳೂರು : ಭಾರತ ಟಿ20 ಕ್ರಿಕೆಟ್‌ ತಂಡದ ನಾಯಕ ಸೂರ್ಯಕುಮಾರ ಯಾದವ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪತ್ನಿ ಜೊತೆ ದೇವಸ್ಥಾನಕ್ಕೆ ಮಂಗಳವಾರ ಆಗಮಿಸಿದ ಅವರು ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಹಾಗೂ ಅಭಿಷೇಕ ನೆರವೇರಿಸುವ ಮೂಲಕ ಹರಕೆ ತೀರಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚೆ, ಶಲ್ಯ ಧರಿಸಿ … Continued

ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತದ ತಂಡ ಪ್ರಕಟ ; 156.7 ಕಿಮೀ ವೇಗದಲ್ಲಿ ಬೌಲ್‌ ಮಾಡುವ ಮಯಾಂಕ್‌ ತಂಡಕ್ಕೆ ಆಯ್ಕೆ

ನವದೆಹಲಿ: ಬಾಂಗ್ಲಾದೇಶ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟಿ 20 ಪಂದ್ಯಾವಳಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಯುವ ವೇಗಿ ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಕೆಕೆಆರ್ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಕೂಡ ಸುಮಾರು ಮೂರು ವರ್ಷಗಳ ನಂತರ ಟಿ 20 ಪಂದ್ಯಾವಳಿಗೆ ಪುನರಾಗಮನ ಮಾಡುತ್ತಿದ್ದಾರೆ. … Continued

ವೀಡಿಯೊ..| T20 ವಿಶ್ವಕಪ್ ಫೈನಲ್ ನಲ್ಲಿ ಸೂರ್ಯಕುಮಾರ ʼಮ್ಯಾಚ್ ಚೇಂಜಿಂಗ್ ಕ್ಯಾಚ್ʼ ಗಿಂತ ಕ್ಷಣದ ಮೊದಲು ರೋಹಿತ್ ಶರ್ಮಾ ಪ್ರತಿಕ್ರಿಯೆ ವೈರಲ್

ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಚರ್ಚೆಯ ವಿಷಯವಾಗಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T20 ವಿಶ್ವಕಪ್ ಫೈನಲ್‌ನಲ್ಲಿ ಸೂರ್ಯಕುಮಾರ ಯಾದವ್ ಅವರ ಮ್ಯಾಚ್ ಚೇಂಜಿಂಗ್ ಕ್ಯಾಚ್ ಕ್ರಿಕೆಟ್ ವಲಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಹಾರ್ದಿಕ್ ಪಾಂಡ್ಯ ಎಸೆತವನ್ನು ಡೇವಿಡ್ ಮಿಲ್ಲರ್ ಲಾಂಗ್ ಆಫ್ ಕಡೆಗೆ ಎತ್ತಿ ಬಾರಿಸಿದ ನಂತರ ದಕ್ಷಿಣ ಆಫ್ರಿಕಾದ … Continued

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ ಪ್ರಕಟ: ಹೊಸ ಮುಖಗಳಿಗೆ ಮಣೆ, ಸೂರ್ಯಕುಮಾರ ಯಾದವ್ ನಾಯಕ

ನವದೆಹಲಿ : ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ T20I ಸರಣಿಗೆ ಸೂರ್ಯಕುಮಾರ ಯಾದವ್ ಅವರನ್ನು ಭಾರತ ಕ್ರಿಕೆಟ್ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿದ್ದ ಹೆಚ್ಚಿನ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ ತಂಡವು ಹೊಸ ಆಟಗಾರರನ್ನು ಹೊಂದಿದೆ. ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ವಾಡ್ ಅವರು … Continued