ಗ್ರಾಹಕರಿಗೆ ವಂಚನೆ ಪ್ರಕರಣ: ಉದ್ಯಮಿ ಸುಶೀಲ ಮಂತ್ರಿ, ಪುತ್ರನ ವಿರುದ್ಧದ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಗ್ರಾಹಕರಿಗೆ ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮಂತ್ರಿ ಡೆವಲಪರ್ಸ್‌ ಪ್ರೈವೇಟ್‌ ಲಿಮಿಟೆಡ್‌ ನಿರ್ದೇಶಕ ಸುಶೀಲ ಮಂತ್ರಿ ಮತ್ತು ಅವರ ಪುತ್ರ ಪ್ರತೀಕ ಮಂತ್ರಿ ವಿರುದ್ಧ ಅಪರಾಧ ತನಿಖಾ ದಳ (ಸಿಐಡಿ) ನಡೆಸುತ್ತಿರುವ ಎಲ್ಲಾ ಪ್ರಕ್ರಿಯೆಗೆ ಬುಧವಾರ ಹೈಕೋರ್ಟ್‌ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಸಕದಸ್ಯ ಪೀಠವು ಈ ಆದೇಶ ಮಾಡಿದೆ. ಸಂಬಂಧಿತ … Continued