ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನವ ದೆಹಲಿ: ಡಬಲ್ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಛತ್ರಸಾಲ ಸ್ಟೇಡಿಯಂನಲ್ಲಿ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಆರೋಪಿತರಾಗಿದ್ದು ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ದೆಹಲಿ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಸುಶೀಲ್ ಕುಮಾರ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಸಲ್ಲಿಸಿದ … Continued