ಅಸಭ್ಯ ವೀಡಿಯೊ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತು

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆಗಿನ ಅಸಭ್ಯ ವೀಡಿಯೊ ವೈರಲ್ ಆದ ನಂತರರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನದ (ಜನವರಿ 19) ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ … Continued

ಬಳ್ಳಾರಿ ಬ್ಯಾನರ್‌ ಗಲಾಟೆ ; ಎಸ್‌ಪಿ ಪವನ್ ನೆಜ್ಜೂರ ಅಮಾನತು

ಬಳ್ಳಾರಿ : ಬಳ್ಳಾರಿಯಲ್ಲಿ ನಡೆದ ಗಲಭೆಗೆ (Bellary Clash case) ಸಂಬಂಧಿಸಿ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿಲ್ಲ ಎಂಬ ಕಾರಣ ನೀಡಿ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಮತ್ತು ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ … Continued

ಬಸ್‌ನಲ್ಲಿ ನಮಾಜ್‌ ಮಾಡಿದ ಚಾಲಕ ಅಮಾನತು ; ಕಾರ್ಮಿಕ ದಿನಾಚರಣೆಯಂದೇ ಸಸ್ಪೆಂಡ್‌

ಹುಬ್ಬಳ್ಳಿ : ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. (ಮೇ 1), ಕಾರ್ಮಿಕರ ದಿನಾಚರಣೆಯಂದೇ ಚಾಲಕ ಅಮಾನತುಗೊಂಡಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಹಾನಗಲ್ (Hangal) … Continued

ವಿಧಾಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು ; ಸದನದಿಂದ ಹೊರಗೆ ಹೊತ್ತೊಯ್ದ ಮಾರ್ಷಲ್‌ ಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ 18 ಬಿಜೆಪಿ ಶಾಸಕರನ್ನು ಆರು ತಿಂಗಳವರೆಗೆ ಅಮಾನತುಗೊಳಿಸಿದ್ದಾರೆ. ಸಭಾಪತಿ ಆದೇಶವನ್ನು ಧಿಕ್ಕರಿಸಿ ಅಶಿಸ್ತು ಮತ್ತು ಅಗೌರವದಿಂದ ನಡೆದುಕೊಂಡು ಸದಸ್ಯರು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಸಭಾಧ್ಯಕ್ಷರ ವೇದಿಕೆ ಏರುವುದು, ಸಭಾಧ್ಯಕ್ಷರತ್ತ ಪೇಪರ್ ಎಸೆದು ಸದನದ ಬಾವಿಗಿಳಿದು … Continued

ಅಂತ್ಯಕ್ರಿಯೆ ನಡೆಸುವಾಗ ಕಣ್ಣು ಬಿಟ್ಟ ಚಿತೆ ಮೇಲಿಟ್ಟ ಶವ …! ಮೂವರು ವೈದ್ಯರು ಅಮಾನತು..!!

ಜೈಪುರ : ಅಂತ್ಯಕ್ರಿಯೆ ನಡೆಸಲು ಚಿತೆ ಮೇಲೆ ಮಲಗಿಸಿದ್ದ 25 ವರ್ಷದ ಯುವಕನೊಬ್ಬ ಕಣ್ಣು ಬಿಟ್ಟ ಘಟನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.ಈ ಘಟನೆ ಸಂಬಂಧ ಆಸ್ಪತ್ರೆಯ ಪ್ರಧಾನ ವೈದ್ಯಾಧಿಕಾರಿ ಸೇರಿದಂತೆ ನಾಲ್ವರು ವೈದ್ಯರನ್ನು ಅಮಾನತುಗೊಳಿಸಲಾಗಿದೆ. ಆತ ಎಚ್ಚರಗೊಂಡ ತಕ್ಷಣ ಆಂಬುಲೆನ್ಸ್ ಕರೆಸಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು … Continued

ಅಧಿಕಾರಿ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂಬುದು ಸಾಬೀತು ; ರವಿಕುಮಾರ

ಬೆಂಗಳೂರು : ಅಕ್ರಮವಾಗಿ ನೀಡಲಾದ ಮೈಸೂರು ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಬೇಕು ಹಾಗೂ ಅಕ್ರಮದ ಆ ತಪ್ಪಿಗೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾನೂನು, ನಿಯಮ, ನಿರ್ದೇಶನಗಳಿಗೆ ಅವರು … Continued

ಪರಪ್ಪನ ಅಗ್ರಹಾರ ಜೈಲಲ್ಲಿ ನಟ ದರ್ಶನಗೆ ರಾಜಾತಿಥ್ಯ : 7 ಜೈಲು ಸಿಬ್ಬಂದಿ ಅಮಾನತು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧನದಲ್ಲಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಹಾಗೂ ವೀಡಿಯೋ ಕಾಲ್‌ ಸಂಭಾಷಣೆ ಮಾಡಿರುವ ಫೋಟೋಗಳು, ವಿಡಿಯೋಗಳು ವೈರಲ್ ಆದ ನಂತರ ಎಚ್ಚೆತ್ತುಕೊಂಡ ಗೃಹ ಇಲಾಖೆ 7 ಜೈಲು ಸಿಬ್ಬಂದಿಯನ್ನು ಅಮಾನತು ಮಾಡಿದೆ. ಬೆಂಗಳೂರಿನಲ್ಲಿ ಇದೇ ವಿಚಾರವಾಗಿ ಸೋಮವಾರ ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ … Continued

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ‌ ಕಾಪಾಡುವಲ್ಲಿ ಲೋಪವಾದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ ಅವರನ್ನು ಅಮಾನತು ಮಾಡಲಾಗಿದೆ. ನೇಹಾ ಹಿರೇಮಠ ಕೊಲೆ ಬೆನ್ನಲ್ಲೇ ನಡೆದ ಅಂಜಲಿ ಹತ್ಯೆ ಪ್ರಕರಣ (Anjali Murder Case) ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅಂಜಲಿ ಹತ್ಯೆ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued

ಕೆರೆಗೋಡು ಹನುಮ ಧ್ವಜ ಪ್ರಕರಣ: ಪಿಡಿಒ ತಲೆದಂಡ

ಮಂಡ್ಯ : ಮಂಡ್ಯದ ಕೆರಗೋಡು (Keragodu) ಗ್ರಾಮದ ಧ್ವಜ ವಿವಾದ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಕೆರಗೋಡು ಗ್ರಾಮ ಪಂಚಾಯತ ಪಿಡಿಒ ಜೀವನ್‌.ಬಿ.ಎಂ ಅವರನ್ನು ಸರ್ಕಾರ ಅಮಾನತು ಮಾಗಿದೆ. ಐದು ಕಾರಣಗಳನ್ನು ನೀಡಿ ಪಿಡಿಒ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ತನ್ವೀರ್ ಆಸೀಫ್ ಸೇಠ್ ಆದೇಶ … Continued