‘ಅಶಿಸ್ತಿನ’ ನಡವಳಿಕೆ : ಕಾಂಗ್ರೆಸ್ಸಿನ ಅಧೀರ್ ಚೌಧರಿ ಲೋಕಸಭೆಯಿಂದ ಅಮಾನತು
ನವದೆಹಲಿ : ಸಂಸತ್ ಕಲಾಪದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಗುರುವಾರ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪ್ರಹ್ಲಾದ ಜೋಶಿ ಅವರು ಮಂಡಿಸಿದ ನಿರ್ಣಯವನ್ನು ಗುರುವಾರ ಸಂಸತ್ತು ಅಂಗೀಕರಿಸಿದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ವಿಶೇಷಾಧಿಕಾರ ಸಮಿತಿಯು ಈ ವಿಷಯದ ಕುರಿತು ತನ್ನ … Continued