ಗೋಕಾಕ : ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಹೆಡ್ ಕಾನ್ಸ್ಟೇಬಲ್ ಅಮಾನತು

ಬೆಳಗಾವಿ : ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ಅಮಾನತು ಮಾಡಲಾಗಿದೆ. ಬೆಳಗಾವಿಯಲ್ಲಿ ಪೊಲೀಸರೇ ಹೆಲ್ಮೆಟ್ ಹಾಕುವುದಿಲ್ಲ ಎಂದು ಸಾರ್ವಜನಿಕರಿಂದ ಆರೋಪ ಬಂದಿದ್ದವು. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಶಂಕರ ಗುಳೇದ ಅವರು, ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ … Continued

ಶಿವಮೊಗ್ಗ : ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ; ಮುಖ್ಯ ಶಿಕ್ಷಕ ಅಮಾನತು

ಶಿವಮೊಗ್ಗ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾಂ ಪಂಚಾಯತದ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ … Continued

ಲೋಕಸಭೆ-ರಾಜ್ಯಸಭೆ ಸದನದ ಕಲಾಪಕ್ಕೆ ಅಡ್ಡಿ : ವಿಪಕ್ಷಗಳ 15 ಸಂಸದರ ಅಮಾನತು

ನವದೆಹಲಿ : ಸಂಸತ್ತಿನಲ್ಲಿ ಅಶಿಸ್ತಿನ ವರ್ತನೆಗಾಗಿ ಒಬ್ಬ ರಾಜ್ಯಸಭೆ ಮತ್ತು 14 ಲೋಕಸಭೆ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಗುರುವಾರ (ಡಿಸೆಂಬರ್ 14) ಹೈ ಡ್ರಾಮಾ ನಡೆಯಿತು. ಲೋಕಸಭೆಯಲ್ಲಿ ಭದ್ರತಾ ಲೋಪದ ನಂತರ ಒಂದು ದಿನದ ನಂತರ – ಉಭಯ ಸದನಗಳಲ್ಲಿ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಪತ್ತಾಯಿಸಿ ವಿಪಕ್ಷಗಳ ಸದಸ್ಯರು … Continued

ಆಸ್ಪತ್ರೆಯಲ್ಲಿ ಬೆಡ್‌ ಸಿಗದೆ ಬಿಜೆಪಿ ಮಾಜಿ ಸಂಸದರ ಪುತ್ರ ಸಾವು…!

ಲಕ್ನೋ : ಲಕ್ನೋದ ಎಸ್‌ಜಿಪಿಜಿಐ ಆಸ್ಪತ್ರೆಯ ತುರ್ತು ವಾರ್ಡ್‌ನಲ್ಲಿ ಹಾಸಿಗೆಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಾಗಿ ತನ್ನ ಮಗ ಮೃತಪಟ್ಟಿದ್ದಾನೆ ಎಂದು ಬಿಜೆಪಿಯ ಮಾಜಿ ಸಂಸದರೊಬ್ಬರು ಆರೋಪಿಸಿದ್ದಾರೆ ಹಾಗೂ ಸರ್ಕಾರ ವೈದ್ಯರನ್ನು ಅಮಾನತುಗೊಳಿಸುವ ವರೆಗೆ ಮತ್ತು ಮುಂದಿನ ಕ್ರಮದ ಭರವಸೆ ನೀಡುವವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದು ಮಗನ ಮೃತದೇಹದೊಂದಿಗೆ ವಾರ್ಡ್‌ ಮುಂದೆ ಪ್ರತಿಭಟನೆ … Continued

ಅಂಡಮಾನ್‌ನಲ್ಲಿ ಲೈಂಗಿಕ ದೌರ್ಜನ್ಯದ ಆರೋಪ: ಹಿರಿಯ ಐಎಎಸ್ ಅಧಿಕಾರಿ ಅಮಾನತು

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜಿತೇಂದ್ರ ನಾರಾಯಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಗೃಹ ಸಚಿವಾಲಯ (MHA) ಸೋಮವಾರ ಅಮಾನತುಗೊಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರಿಂದ 1990-ಬ್ಯಾಚ್ ಐಎಎಸ್ ಅಧಿಕಾರಿ ಜಿತೇಂದ್ರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಕುರಿತು ಅಕ್ಟೋಬರ್ … Continued

ಪ್ರವಾದಿ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ: ಮುಖ್ಯಾಧ್ಯಾಪಕ ಅಮಾನತು

ಗದಗ: ಶಾಲಾ ವಿದ್ಯಾರ್ಥಿಗಳಿಗೆ ಪ್ರವಾದಿ ಮೊಹಮ್ಮದ್ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದ ಆರೋಪದ ಮೇಲೆ ಗದಗ ಜಿಲ್ಲೆಯ ಶಾಲಾ ಮುಖ್ಯಾಧ್ಯಾಪಕರನ್ನು ಶಿಕ್ಷಣ ಇಲಾಖೆ ಗುರುವಾರ ಅಮಾನತುಗೊಳಿಸಿದೆ. ಅಮಾನತುಗೊಂಡ ಮುಖ್ಯಾಧ್ಯಾಪಕರು ಗದಗ ತಾಲೂಕಿನ ನಾಗಾವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಅಬ್ದುಲ್ ಮುನಾಫ್ ಬಿಜಾಪುರ ಎಂದು ವರದಿಯಾಗಿದೆ. ಇಲಾಖೆ ಅಥವಾ ಯಾವುದೇ ಸರ್ಕಾರಿ ಸಂಸ್ಥೆಗಳ ನಿರ್ದೇಶನವಿಲ್ಲದೆ ಪ್ರಬಂಧ ಸ್ಪರ್ಧೆ … Continued

ಭಾರತ್ ಜೋಡೋ ಯಾತ್ರೆಗೆ 500 ರೂಪಾಯಿ ನೀಡಿದ್ದಕ್ಕೆ ವ್ಯಕ್ತಿಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ | ವೀಕ್ಷಿಸಿ

ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್‌ನ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಪಕ್ಷದ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದ 2,000 ರೂ.ಗಳನ್ನು ಅಂಗಡಿಯಾತ ನೀಡಲಿಲ್ಲ ಎಂಬುದು ಇದಕ್ಕೆ ಕಾರಣ. ಘಟನೆಯ ವೀಡಿಯೊ ವೈರಲ್ ಆದ ನಂತರ ಕಾಂಗ್ರೆಸ್ ಹೇಳಿಕೆ ನೀಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ … Continued

ನೇಮಕಕ್ಕೂ ಮುನ್ನ ಪಿಎಸ್‌ಐ ಸಮವಸ್ತ್ರ ಧರಿಸಿ ಪೋಸ್‌ ಕೊಟ್ಟಿದ್ದ ಪೊಲೀಸ್‌ ಪೇದೆ ಅಮಾನತು

ಬೆಂಗಳೂರು: ಪಿಎಸ್‌ಐ ನೇಮಕಾತಿ ಆದೇಶಕ್ಕೂ ಮುನ್ನವೇ ಹಾವೇರಿ ತಾಲೂಕಿನ ಗುಡಸಲಕೊಪ್ಪ ಗ್ರಾಮದ ಬಸನಗೌಡ ಕರೇಗೌಡ, ಸಮವಸ್ತ್ರ ಧರಿಸಿ ತಮ್ಮೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ್ದ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್, ಕಾನ್‌ಸ್ಟೆಬಲ್ ಬಸನಗೌಡನನ್ನು ಅಮಾನತು ಮಾಡಿದ್ದಾರೆ. ಪಿಎಸ್‌ಐ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಬಸನಗೌಡ ಅವರನ್ನೂ ವಿಚಾರಣೆ ಮಾಡಿದ್ದರು. … Continued

ಜಮ್ಮು: ಶಾಲೆಗೆ ತಿಲಕ ಇಟ್ಟುಕೊಂಡು ಬಂದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ, ಅಮಾನತು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಹಿಂದೂ ಕುಟುಂಬವೊಂದು ತಮ್ಮ ಮಗಳು ಹಣೆಯ ಮೇಲೆ ತಿಲಕವಿಟ್ಟು ಶಾಲೆಗೆ ಹೋದ ಕಾರಣಕ್ಕೆ ಶಾಲಾ ಶಿಕ್ಷಕರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನಿಸಾರ್ ಅಹ್ಮದ್ ಎಂದು ಗುರುತಿಸಲಾಗಿರುವ ಶಿಕ್ಷಕನನ್ನು ಇದೀಗ ರಜೌರಿ ಜಿಲ್ಲೆಯ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಅಮಾನತುಗೊಳಿಸಲಾಗಿದೆ. ಮಿಡ್ಲ್ ಸ್ಕೂಲ್ ಖದುರಿಯನ್ ಪಂಚಾಯತದ ಡ್ರಾಮ್ಮನ್‌ನ ಇಬ್ಬರು ಹುಡುಗಿಯರನ್ನು … Continued