ಮನ್ಸುಖ್ ಹಿರೆನ್ ಹತ್ಯೆ ಸಂಚು ಯೋಜಿಸಿದ ಸಭೆಯಲ್ಲಿ ಸಚಿನ್ ವಾಝೆ ಹಾಜರಿದ್ದರು: ಎನ್ಐಎ

ಮುಂಬೈ: ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೆನ್ ಅವರ ಹತ್ಯೆಗೆ ಯೋಜಿಸಲಾದ ಸಭೆಯಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಮತ್ತು ಮಾಜಿ ಪೊಲೀಸ್ ವಿನಾಯಕ ಶಿಂಧೆ ಹಾಜರಿದ್ದರು ಮತ್ತು ವಾಝೆ ಅವರು ಮೊಬೈಲ್ ಫೋನ್ ಬಳಸಿ ಸಂಚುಕೋರನನ್ನು ಸಂಪರ್ಕಿಸಿದ್ದಾರೆ ಎಂದು ಎನ್ಐಎ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ ಪಿತೂರಿ ಮತ್ತು ಅಪರಾಧದ ಹಿಂದಿನ ಉದ್ದೇಶವನ್ನು … Continued

ಅಂಬಾನಿ ಮನೆ ಬಳಿ ಬಾಂಬ್ ಬೆದರಿಕೆ ಪ್ರಕರಣ: ವಾಝೆ ಬೆದರಿಕೆ ಪತ್ರ ಇಡಲು ಎಸ್ಯುವಿ ಬಳಿ ಬಂದಿದ್ದು ಸಿಸಿಟಿವಿಯಲ್ಲಿ ಸೆರೆ ?

ಮುಂಬೈ: ಫೆಬ್ರವರಿ 25 ರಂದು ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಯವರ ನಿವಾಸವಾದ ಆಂಟಿಲಿಯಾ ಬಳಿ ಜೆಲೆಟಿನ್ ಸ್ಟಿಕ್ಸ್ ತುಂಬಿದ ಎಸ್‌ಯುವಿ ಪತ್ತೆಯಾದ ಕೆಲವು ದಿನಗಳ ನಂತರ, ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳು ಈ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿ ಸಚಿನ್‌ ವಾಝೆ ಪಾಲ್ಗೊಂಡಿರುವುದನ್ನು ಮತ್ತಷ್ಟು ದೃಢಪಡಿಸಿದೆ ಎಂದು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ. ಈ ಕುರಿತು ವರದಿ ಮಾಡಿರುವ ಫ್ರೀ ಪ್ರೆಸ್‌ … Continued

ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿದಿದೆ: ಮಹಾರಾಷ್ಟ್ರ ಎಟಿಎಸ್ ಡಿಐಜಿ

ಮುಂಬೈ; ಮಹಾರಾಷ್ಟ್ರ ಎಟಿಎಸ್ ಡಿಐಜಿ ಶಿವದೀಪ್ ಲ್ಯಾಂಡೆ ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಶಿವದೀಪ್ ಲ್ಯಾಂಡೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ ಈ ಪ್ರಕರಣವನ್ನು ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಅತ್ಯಂತ ಸೂಕ್ಷ್ಮವಾದ ಮನ್ಸುಖ್ ಹಿರೆನ್ ಕೊಲೆ ಪ್ರಕರಣ ಬಗೆಹರಿಸಲಾಗಿದೆ. ಕಳೆದ ಹಲವು ದಿನಗಳಿಂದ ಹಗಲು ರಾತ್ರಿ ಕೆಲಸ ಮಾಡುವ ಮೂಲಕ ಈ ಪ್ರಕರಣದಲ್ಲಿ ನ್ಯಾಯ … Continued

ಹಿರೆನ್‌ ಸಾವಿನ ಪ್ರಕರಣ: ಎಟಿಎಸ್‌ನಿಂದ ಇಬ್ಬರ ಬಂಧನ

ಮುಂಬೈ; ಥಾಣೆ ಉದ್ಯಮಿ ಮನ್ಸುಖ್ ಹಿರೆನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಇಬ್ಬರನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಫ್ರೀ ಪ್ರೆಸ್‌ ಜರ್ನಲ್‌ ವರದಿ ಮಾಡಿದೆ. ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಒಬ್ಬ ಪೋಲೀಸ್ ಮತ್ತು ಬುಕ್ಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ಥಾಣೆ ನ್ಯಾಯಾಲಯಕ್ಕೆ … Continued

ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ ಎಸ್‌ಯುವಿ ಪತ್ತೆ ಪ್ರಕರಣ:ತಿಹಾರ ಜೈಲಿನಲ್ಲಿ ಉಗ್ರ ತೆಹ್ಸೀನ್ ಅಖ್ತರ್ ವಿಚಾರಣೆ

ಮುಂಬೈ; ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂಡಿಯನ್‌ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ತೆಹ್ಸೀನ್ ಅಖ್ತರ್ ಅವರನ್ನು ದೆಹಲಿ ಪೊಲೀಸರ ವಿಶೇಷ ಕೋಶದ ತಂಡವು ತಿಹಾರ್ ಜೈಲಿನೊಳಗೆ “ಸುಮಾರು ನಾಲ್ಕು ತಾಸುಗಳ ಕಾಲ” ಪ್ರಶ್ನಿಸಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ ಎಂದು ಫ್ರಿ ಪ್ರೆಸ್‌ ಜರ್ನಲ್‌ ವರದಿ ಮಾಡಿದೆ. ತಿಹಾರ್ ಜೈಲಿನಲ್ಲಿರುವ ಅಖ್ತರ್ … Continued

“ಆಂಟಿಲಿಯಾ ಬಳಿ ಸ್ಫೋಟಕ ತುಂಬಿದ್ದ ಎಸ್‌ಯುವಿ ಪತ್ತೆ : ಬೆದರಿಕೆ ಹೊಣೆ ಹೊತ್ತ ಸಂದೇಶದ ಟೆಲಿಗ್ರಾಮ್ ಚಾನೆಲ್ ನಿರ್ವಹಣೆಗೆ ಬಳಸಿದ ಶಂಕಿತ ಮೊಬೈಲ್ ವಶ

ಮುಖೇಶ್ ಅಂಬಾನಿ ಬಾಂಬ್ ಬೆದರಿಕೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ವಿಭಾಗವು ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ   ಬೆದರಿಕೆಯ ಜವಾಬ್ದಾರಿ ಹೊತ್ತ ಟೆಲಿಗ್ರಾಮ್ ಚಾನೆಲ್ ನಿರ್ವಹಿಸಲು ಬಳಸಲಾಗಿದೆಯೆಂದು ಶಂಕಿಸಲಾಗಿರುವ ಮೊಬೈಲ್ ಫೋನ್ ಅನ್ನು ತಿಹಾರ್ ಜೈಲಿನಿಂದ ವಶಪಡಿಸಿಕೊಂಡಿದೆ. ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ಟೆಲಿಗ್ರಾಮ್ ಚಾನೆಲ್ ಮೂಲಕ ಜೈಶ್-ಉಲ್-ಹಿಂದ್ ಎಂಬ ಸಂಘಟನೆಯು ಕಳೆದ ತಿಂಗಳು … Continued

ಅಂಬಾನಿ ಮನೆ ಬಳಿ ನಿಂತಿದ್ದ ಸ್ಫೋಟಕ ಹೊಂದಿದ ಎಸ್‌ಯುವಿ ಪ್ರಕರಣಕ್ಕೆ ದಿನಕ್ಕೊಂದು ತಿರುವು..!

ಮುಂಬೈ: ಕಳೆದ ವಾರ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ನಿಲುಗಡೆ ಮಾಡಿದ್ದ ಸ್ಫೋಟಕ ಹೊಂದಿರುವ ವಾಹನದ ಮಾಲೀಕ ಹಿರೆನ್ ಮನ್ಸುಖ್ ಶುಕ್ರವಾರ ನೆರೆಯ ಥಾಣೆ ಪ್ರದೇಶದ ಕೊಲ್ಲಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ಗೃಹ ಸಚಿವರ ಹೇಳಿಕೆಯಿಂದ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ಈಗ ಪ್ರಕರಣ ದಿನಕ್ಕೊಂದು ತಿರುವು … Continued