ಸುವರ್ಣಸೌಧದಲ್ಲಿ ಶಾವಿಗೆ ಒಣ ಹಾಕಿ ವಜಾಗೊಂಡ ಮಹಿಳೆಗೆ ಮತ್ತೆ ಸಿಕ್ತು ಕೆಲಸ

ಬೆಳಗಾವಿ :ಇಲ್ಲಿಯ ಸುವರ್ಣ ವಿಧಾನಸೌಧದ ಎದುರು ಶಾವಿಗೆ ಒಣ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಎರಡು ದಿನಗಳ ಹಿಂದಷ್ಟೇ ಕೆಲಸದಿಂದ ವಜಾಗೊಳಿಸಲಾಗಿದ್ದ ಮಹಿಳೆಯರನ್ನು ಈಗ ಮತ್ತೆ ಕೆಲಸಕ್ಕೆ ನಿಯೋಜಿಸಲಾಗಿದೆ. ಮಲ್ಲಮ್ಮ ಎಂಬ ಮಹಿಳೆಯನ್ನು ಶಾವಿಗೆ ಒಣ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣ ಸೌಧದ ಸ್ವಚ್ಛತಾ ಕೆಲಸದಿಂದ ತೆಗೆಯಲಾಗಿತ್ತು. ಇವರು ಸೌಧದಲ್ಲಿ ದಿನಗೂಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಾಂವಕ್ಕ … Continued