ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ಕೋಲ್ಕತ್ತಾ: ದಶಕಗಳ ಕಾಲ ಮಮತಾ ಬ್ಯಾನರ್ಜಿಯವರ ಅತ್ಯಂತ ಆಪ್ತ ಹೋರಾಟಗಾರನಾಗಿ, ಎಡಪಂಥೀಯರ ವಿರುದ್ಧ ಬೀದಿಗಿಳಿದು ಹೋರಾಡಿದ್ದ ಸುವೇಂದು ಅಧಿಕಾರಿ, ಈಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದಯದ ಮಹಾ ನಾಯಕನಾಗಿ ಹೊರಹೊಮ್ಮಿದ್ದಾರೆ. ಮೇ ೯ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಳ್ಳಲಿದ್ದು, ಇದು ರಾಜ್ಯದ ಅವರ ರಾಜಕೀಯ ಪಯಣದಲ್ಲಿ ಅತಿದೊಡ್ಡ ಮೈಲಿಗಲ್ಲಾಗಿದೆ. ಶುಕ್ರವಾರ … Continued

ಮಮತಾ ಬ್ಯಾನರ್ಜಿ ಸೋಲಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಆಯ್ಕೆ

ಕೋಲ್ಕತ್ತಾ : ಮಮತಾ ಬ್ಯಾನರ್ಜಿಗೆ ಅವರ ಕ್ಷೇತ್ರದಲ್ಲೇ ಸೋಲುಣಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಚುನಾಯಿತ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಔಪಚಾರಿಕವಾಗಿ ಘೋಷಿಸಿದರು. ಇತ್ತೀಚೆಗೆ … Continued

ಮಮತಾ ಬ್ಯಾನರ್ಜಿಗೆ ಸೋಲುಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರನ್ನು ಅವರ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲಿಸಿರುವ ಬಿಜೆಪಿಯ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು … Continued

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಭಾರೀ ಮುಖಭಂಗ ; ಸುವೇಂದು ಅಧಿಕಾರಿ ವಿರುದ್ಧ ದೊಡ್ಡ ಅಂತರದಲ್ಲಿ ಸೋಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಮಮತಾ ಬ್ಯಾನರ್ಜಿ ಅವರು ಅತ್ಯಂತ ದೊಡ್ಡರಾಜಕೀಯ ಸೋಲನ್ನು ಅನುಭವಿಸಿದ್ದಾರೆ. ಹೈಪ್ರೊಫೈಲ್ ಕ್ಷೇತ್ರವೆಂದೇ ಗುರುತಿಸಲ್ಪಟ್ಟಿದ್ದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸುಮಾರು 15,105 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಭವಾನಿಪುರದಲ್ಲಿ … Continued

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಶಾಕ್ ನೀಡುತ್ತಾ ಬಿಜೆಪಿ ? ಅಚ್ಚರಿಯ ಫಲಿತಾಂಶ ಬರಬಹುದು ಎಂದ ಮ್ಯಾಟ್ರಿಜ್ ಸಮೀಕ್ಷೆ

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಮತ್ತು ಭಾರತೀಯ ಜನತಾ ಪಾರ್ಟಿ (BJP) ನಡುವೆ ತೀವ್ರ ಹಣಾಹಣಿ ನಡೆಯಲಿದೆ ಎಂದು ‘ಮ್ಯಾಟ್ರಿಜ್’ (Matrize) ಸಂಸ್ಥೆಯ ಚುನಾವಣಾ ಪೂರ್ವ ಸರ್ವೆ ಹೇಳಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಿಜೆಪಿ ಪ್ರಬಲ ಸವಾಲೊಡ್ಡುವ ಸಾಧ್ಯತೆಯಿದೆ ಎಂದು ಅದು ತಿಳಿಸಿದೆ. ಸರ್ವೆ ಪ್ರಕಾರ, … Continued